Mysore :ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದ ನಂತರ ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿ” ನಾನೋಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಹಾಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ಮಿಸ್ಸಾಗಿತ್ತು ಆದರೂ ನಾನು ಬಿಜೆಪಿ ತೊರೆದಿಲ್ಲ ಮತ್ತು ಕಾಂಗ್ರೇಸ್ ಪಕ್ಷದಿಂದ ಆವಾಗಲೇ ನನಗೆ ಅಹ್ವಾನವಿತ್ತು ಆದರೇ ನಾನು ಬಿಜೆಪಿ ಬಿಟ್ಟು ಹೋಗಿಲ್ಲ ನಂತರ ಇಡೀ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ, ನಂತರ ವಿಧಾನ ಪರಿಷತ್ ಚುನಾವಣೆಯ ತಯಾರಿ ಮಾಡುವಾಗಲೂ ಹಿರಿಯರ ಮಾರ್ಗದರ್ಶನ ಪಡೆದು ಮುಂದುವರೆದು ಮತದಾರರ ನೋಂದಾವಣಿ ಮಾಡಿರುವಂತದ್ದು ಇಷ್ಟೆಲ್ಲಾಮಾಡಿದ ನಂತರ ಏಕಾಏಕಿ ನಿನ್ನೆ ಮೊನ್ನೆ ಪಾರ್ಟಿಗೆ ಬಂದವರಿಗೆ ಬಿಜೆಪಿ ಟಿಕೆಟ್ ಕೊಡುವುದು ತಪ್ಪಾಗಿದೆ ಹಾಗಾಗಿ ಈ ನಿರ್ಧಾರಕ್ಕೆ ಬಂದಿರುವುದು ಮತ್ತು ನನಗೆ ಯಾವುದೇ ಒಬ್ಬ ಬಿಜೆಪಿ ಕಾರ್ಯಕರ್ತ ನನಗೆ ಕರೆ ಮಾಡಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಬೇಡಿ ಎಂದು ಹೇಳಿಲ್ಲ ಹಾಗಾಗಿ ಚುನಾವಣೆಯಿಂದ ಹಿಂದೆ ಬರುವ ಪ್ರಶ್ನೆಯೇ ಇಲ್ಲ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…