ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್ ಮಾದ್ಯಮಗಳ ಜತೆ ಮಾತನಾಡಿ ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದರು
ಮಂಡ್ಯ ಜನರ ಋಣ ತಿರಿಸಲು ಮಂಡ್ಯದಲ್ಲಿದ್ದೇನೆ . ಮಂಡ್ಯ ನನ್ನನು ಬಿಡಲ್ಲ, ನಾನು ಬಿಟ್ಟು ಹೋಗಲ್ಲ. ನಾನು ಯಾವಾಗಲು ಮಂಡ್ಯದಲ್ಲೇ ಇರುತ್ತೇನೆ. ಮಂಡ್ಯದ ಜನತೆಗಾಗಿ ಹಗಲು ರಾತ್ರಿ ದುಡಿಯುತ್ತೇನೆ. ಚುನಾವಣೆ ಹತ್ತಿರ ಬಂದ ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಸುತ್ತಾರೆ ಎಂದು ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಹೇಳಿಕೆ ನೀಡಿದ್ದಾರೆ.
ಕೆಲವರು ಕೆಡಿಟ್ಗಾಗಿ ಕೆಲಸ ಮಾಡಿಸುತ್ತಾರೆ. ನಾನು ಯಾವುದೇ ಕೆಡಿಟ್ಗಾಗಿ ಕೆಲಸ ಮಾಡಲ್ಲ ನನಗೆ ಕೆಡಿಟ್ ಬೇಡ. ಎಲ್ಲಾ ಕೆಲಸ ಅವರೇ ಮಾಡಿಸುತ್ತಾರೆ . ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ನನಗೆ ಯಾರ ಮೇಲೂ ಕೋಲ್ಡ್ ವಾರ್ ಇಲ್ಲ ನನ್ನಿಂದ ಯಾವುದೇ ಕಾಮಗಾರಿ ವಿಳಂಬವಾಗಿಲ್ಲ ಪರೋಕ್ಷವಾಗಿ ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಕಿಡಿ ಕಾರಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…