ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್ ಮಾದ್ಯಮಗಳ ಜತೆ ಮಾತನಾಡಿ ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದರು
ಮಂಡ್ಯ ಜನರ ಋಣ ತಿರಿಸಲು ಮಂಡ್ಯದಲ್ಲಿದ್ದೇನೆ . ಮಂಡ್ಯ ನನ್ನನು ಬಿಡಲ್ಲ, ನಾನು ಬಿಟ್ಟು ಹೋಗಲ್ಲ. ನಾನು ಯಾವಾಗಲು ಮಂಡ್ಯದಲ್ಲೇ ಇರುತ್ತೇನೆ. ಮಂಡ್ಯದ ಜನತೆಗಾಗಿ ಹಗಲು ರಾತ್ರಿ ದುಡಿಯುತ್ತೇನೆ. ಚುನಾವಣೆ ಹತ್ತಿರ ಬಂದ ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಸುತ್ತಾರೆ ಎಂದು ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಹೇಳಿಕೆ ನೀಡಿದ್ದಾರೆ.
ಕೆಲವರು ಕೆಡಿಟ್ಗಾಗಿ ಕೆಲಸ ಮಾಡಿಸುತ್ತಾರೆ. ನಾನು ಯಾವುದೇ ಕೆಡಿಟ್ಗಾಗಿ ಕೆಲಸ ಮಾಡಲ್ಲ ನನಗೆ ಕೆಡಿಟ್ ಬೇಡ. ಎಲ್ಲಾ ಕೆಲಸ ಅವರೇ ಮಾಡಿಸುತ್ತಾರೆ . ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ನನಗೆ ಯಾರ ಮೇಲೂ ಕೋಲ್ಡ್ ವಾರ್ ಇಲ್ಲ ನನ್ನಿಂದ ಯಾವುದೇ ಕಾಮಗಾರಿ ವಿಳಂಬವಾಗಿಲ್ಲ ಪರೋಕ್ಷವಾಗಿ ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಕಿಡಿ ಕಾರಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…