Featured

ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ : ಸುಮಲತಾ ಅಂಬರೀಷ್ – Vishwanews24

ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ : ಸುಮಲತಾ ಅಂಬರೀಷ್ – Vishwanews24

ಮಂಡ್ಯ : ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್‌ ಮಾದ್ಯಮಗಳ ಜತೆ ಮಾತನಾಡಿ ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದರು

ಮಂಡ್ಯ ಜನರ ಋಣ ತಿರಿಸಲು ಮಂಡ್ಯದಲ್ಲಿದ್ದೇನೆ . ಮಂಡ್ಯ ನನ್ನನು ಬಿಡಲ್ಲ, ನಾನು ಬಿಟ್ಟು ಹೋಗಲ್ಲ. ನಾನು ಯಾವಾಗಲು ಮಂಡ್ಯದಲ್ಲೇ ಇರುತ್ತೇನೆ. ಮಂಡ್ಯದ ಜನತೆಗಾಗಿ ಹಗಲು ರಾತ್ರಿ ದುಡಿಯುತ್ತೇನೆ. ಚುನಾವಣೆ ಹತ್ತಿರ ಬಂದ ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಸುತ್ತಾರೆ ಎಂದು ಮಂಡ್ಯದಲ್ಲಿ ಸುಮಲತಾ ಅಂಬರೀಷ್‌ ಹೇಳಿಕೆ ನೀಡಿದ್ದಾರೆ.

ಕೆಲವರು ಕೆಡಿಟ್‌ಗಾಗಿ ಕೆಲಸ ಮಾಡಿಸುತ್ತಾರೆ. ನಾನು ಯಾವುದೇ ಕೆಡಿಟ್‌ಗಾಗಿ ಕೆಲಸ ಮಾಡಲ್ಲ ನನಗೆ ಕೆಡಿಟ್‌ ಬೇಡ. ಎಲ್ಲಾ ಕೆಲಸ ಅವರೇ ಮಾಡಿಸುತ್ತಾರೆ . ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ನನಗೆ ಯಾರ ಮೇಲೂ ಕೋಲ್ಡ್‌ ವಾರ್‌ ಇಲ್ಲ ನನ್ನಿಂದ ಯಾವುದೇ ಕಾಮಗಾರಿ ವಿಳಂಬವಾಗಿಲ್ಲ ಪರೋಕ್ಷವಾಗಿ ಪ್ರತಾಪ್‌ ಸಿಂಹ ವಿರುದ್ಧ ಸುಮಲತಾ ಕಿಡಿ ಕಾರಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago