Featured

ನನಗೆ ಸೂರ್ಯನನ್ನು ಕಂಟ್ರೋಲ್ ಮಾಡುವ ಸಾಮರ್ಥ್ಯ ಇದೆ : ನಿತ್ಯಾನಂದ ಸ್ವಾಮೀಜಿ -Vishwanews24

ಬೆಂಗಳೂರು: ನಾನು ಧ್ವಜಾರೋಹಣ ಮುಗಿಸೋವರೆಗೂ ಕಾಣಿಸಬೇಡ ಎಂದು ಸೂರ್ಯನಿಗೆ ಹೇಳಿದ್ದೆ. ಅದಕ್ಕೆ ಅವನು ಅಂದು ಬಿಡದಿಯಲ್ಲಿ 40 ನಿಮಿಷ ತಡವಾಗಿ ಹುಟ್ಟಿದ ಎಂದು ನಿತ್ಯಾನಂದ ಸ್ವಾಮೀಜಿ  ಅನುಯಾಯಿಗಳ ಮುಂದೆ ತಿಳಿಸಿದ್ದಾನೆ.  ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಡದಿಯ ತನ್ನ ಆಶ್ರಮದಲ್ಲಿ ಅನುಯಾಯಿಗಳಿಗೆ ಇತ್ತೀಚೆಗೆ ಪ್ರವಚನ ನೀಡುವಾಗ ಬೆಳಗ್ಗೆ ಧ್ವಜಾರೋಹಣ 6.40 ರಿಂದ 7 ಗಂಟೆಯೊಳಗೆ ಮುಗಿಯಬೇಕು. ಆದರೆ, ಇಂದು ನಾನು ಧ್ವಜಾರೋಹಣಕ್ಕೆ ಬರುವುದು ಸ್ವಲ್ಪ ತಡವಾಯಿತು. ಹಾಗಾಗಿ ನಾನು ದ್ವಜಾರೋಹಣ ಮುಗಿಸುವವರೆಗೂ ಉದಯಿಸದಂತೆ ಸೂರ್ಯನಿಗೆ ತಿಳಿಸಿದ್ದೆ. ಅದರಂತೆ ಇಂದು ಸೂರ್ಯ 40 ನಿಮಿಷ ತಡವಾಗಿ ಉದಯಿಸಿದ್ದಾನೆ.ನನಗೆ ಸೂರ್ಯನನ್ನು ಕಂಟ್ರೋಲ್ ಮಾಡುವ ಸಾಮರ್ಥ್ಯ ನನಗಿದೆ ಎಂದು ಹೇಳಿಕೊಂಡಿದ್ದಾನೆ.
ನನ್ನ ಮಾತಿನ ಮೇಲೆ ನಂಬಿಕೆ ಇಲ್ಲದಿದ್ದರೆ ಗೂಗಲ್​ನಲ್ಲಿ ಇಂದು ಬಿಡದಿಯಲ್ಲಿ ಸೂರ್ಯೋದಯವಾಗಬೇಕಿದ್ದ ಸಮಯ ಮತ್ತು ಸೂರ್ಯೋದಯವಾದ ಸಮಯವನ್ನು ಪರೀಕ್ಷಿಸಿ. ನಾನು ಧ್ವಜಾರೋಹಣ ಮುಗಿಸಿ ಹೊರಬಂದಾಗ ಸೂರ್ಯ ಪೂರ್ವದಲ್ಲಿ ಉದಯಿಸುತ್ತಿದ್ದ. ಮೋಡಗಳಿಂದಾಗಿ ಸೂರ್ಯೋದಯ ತಡವಾಗಲಿಲ್ಲ ಎಂಬುದನ್ನು ನೀವು ಗಮನಿಸಬಹುದು ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾನೆ. ವಿ
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago