Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಏನು ಉಳಿದುಕೊಂಡಿಲ್ಲ. ಬರೀ ಜಾತಿ ವಿವಾದಗಳು, ಹಗರಣಗಳೇ ಪ್ರಮುಖವಾಗಿವೆ. “ನನಗೇನು ಚಡ್ಡಿ ವಿಚಾರ ಬೇಕಿಲ್ಲ” ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ. ಆದರೆ, ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರಕಾರ ಮಾಡದಿದ್ದರೆ ಸಾಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಂಘ-ಪರವಾರದ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ನಗರದ ಮಣ್ಣೂರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಪತ್ರಕರ್ತರ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಯಾರು ಯಾರು ಕಿತ್ತಾಡಿಕೊಂಡು ಚಡ್ಡಿ ಬಿಚ್ಚಿಕೊಳ್ಳುತ್ತಾರೋ ನನಗೆ ಗೊತ್ತಿಲ್ಲ. ನನಗೆ ಚಡ್ಡಿ ರಾಜಕಾರಣ ಬೇಕಾಗಿಲ್ಲ” ಎಂದು ಛೇಡಿಸಿದರು.
ಈಗ ನಾನೇನು ಮಾತನಾಡುವುದಿಲ್ಲ. ರಾಜ್ಯ ಸಭೆಯ ಚುನಾವಣೆಗಳ ಬಳಿಕ ಮಾತನಾಡುತ್ತೇನೆ. ಸದ್ಯಕ್ಕೆ ಮೂರು ಪಕ್ಷಗಳಲ್ಲಿ ತಮ್ಮದೇ ಆಗಿರುವ ತಂತ್ರಗಳಿವೆ. ಲೆಕ್ಕಾಚಾರಗಳಿವೆ. ಬಹುತೇಕ ಅಡ್ಡ ಮತದಾನ ಸಾಧ್ಯವಾಗಲಿದೆ ಎನ್ನುವ ಲೆಕ್ಕಾಚಾರವೇ ಇಂದಿನ ದಿನಗಳ ಚರ್ಚೆಯೂ ಆಗಿದೆ. ಆದ್ದರಿಂದ ಈಗಲೇ ಏನೂ ಮಾತನಾಡುವಂತಿಲ್ಲ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…