Featured

ನನಗೇನು ಚಡ್ಡಿ ವಿಚಾರ ಬೇಕಿಲ್ಲ, ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ : ಕುಮಾರಸ್ವಾಮಿ – Vishwanews24

ಯಾರು ಯಾರು ಕಿತ್ತಾಡಿಕೊಂಡು ಚಡ್ಡಿ ಬಿಚ್ಚಿಕೊಳ್ಳುತ್ತಾರೋ ನನಗೆ ಗೊತ್ತಿಲ್ಲ.

ನನಗೆ ಚಡ್ಡಿ ರಾಜಕಾರಣ ಬೇಕಾಗಿಲ್ಲ..

ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರಕಾರ ಮಾಡದಿದ್ದರೆ ಸಾಕು..

ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಏನು ಉಳಿದುಕೊಂಡಿಲ್ಲ. ಬರೀ ಜಾತಿ ವಿವಾದಗಳು, ಹಗರಣಗಳೇ ಪ್ರಮುಖವಾಗಿವೆ. “ನನಗೇನು ಚಡ್ಡಿ ವಿಚಾರ ಬೇಕಿಲ್ಲ” ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ. ಆದರೆ, ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರಕಾರ ಮಾಡದಿದ್ದರೆ ಸಾಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಂಘ-ಪರವಾರದ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.

ನಗರದ ಮಣ್ಣೂರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಪತ್ರಕರ್ತರ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಯಾರು ಯಾರು ಕಿತ್ತಾಡಿಕೊಂಡು ಚಡ್ಡಿ ಬಿಚ್ಚಿಕೊಳ್ಳುತ್ತಾರೋ ನನಗೆ ಗೊತ್ತಿಲ್ಲ. ನನಗೆ ಚಡ್ಡಿ ರಾಜಕಾರಣ ಬೇಕಾಗಿಲ್ಲ” ಎಂದು ಛೇಡಿಸಿದರು.

ಈಗ ನಾನೇನು ಮಾತನಾಡುವುದಿಲ್ಲ. ರಾಜ್ಯ ಸಭೆಯ ಚುನಾವಣೆಗಳ ಬಳಿಕ ಮಾತನಾಡುತ್ತೇನೆ. ಸದ್ಯಕ್ಕೆ ಮೂರು ಪಕ್ಷಗಳಲ್ಲಿ ತಮ್ಮದೇ ಆಗಿರುವ ತಂತ್ರಗಳಿವೆ. ಲೆಕ್ಕಾಚಾರಗಳಿವೆ. ಬಹುತೇಕ ಅಡ್ಡ ಮತದಾನ ಸಾಧ್ಯವಾಗಲಿದೆ ಎನ್ನುವ ಲೆಕ್ಕಾಚಾರವೇ ಇಂದಿನ ದಿನಗಳ ಚರ್ಚೆಯೂ ಆಗಿದೆ. ಆದ್ದರಿಂದ ಈಗಲೇ ಏನೂ ಮಾತನಾಡುವಂತಿಲ್ಲ ಎಂದರು.

 

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago