Featured

ನನ್ನದು ದತ್ತಾತ್ರೇಯ ಗೋತ್ರ, ಹಾಗೂ ನನ್ನ ಕುಟುಂಬ ಕಾಶ್ಮೀರಿ ಬ್ರಾಹ್ಮಣ : ರಾಹುಲ್​ ಗಾಂಧಿ

ಜೈಪುರ: ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿರುವ ರಾಜಸ್ಥಾನದ ಪ್ರಸಿದ್ಧ ಪುಷ್ಕರ್‌ ನಲ್ಲಿನ ಬ್ರಹ್ಮ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ತನ್ನದು ದತ್ತಾತ್ರೇಯ ಗೋತ್ರವೆಂದೂ ತಾನು ಕೌಲ ಬ್ರಾಹ್ಮಣ ನೆಂದೂ ಬಹಿರಂಗಪಡಿಸಿದರು.

ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಗೋತ್ರ ಯಾವುದು ಎಂಬ ಬಿಜೆಪಿ ಪ್ರಶ್ನೆಗೆ ಸ್ವತಃ ​ರಾಹುಲ್​ ಗಾಂಧಿ ಅವರೇ ಉತ್ತರಿಸಿದ್ದಾರೆ. ರಾಜಸ್ಥಾನದ ಪುಷ್ಕರ ನಗರದಲ್ಲಿ ಬ್ರಹ್ಮ ದೇವಾಲಯಕ್ಕೆ ರಾಹುಲ್​ ಭೇಟಿ ನೀಡಿದ್ದ ವೇಳೆ ಅಲ್ಲಿನ ಅರ್ಚಕರಿಗೆ ತಮ್ಮ ಕುಲ ಗೋತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ..

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಾನು ಕೌಲ ಬ್ರಾಹ್ಮಣಕ್ಕೆ ಸೇರಿದವನೆಂದೂ ರಾಹುಲ್ ಗಾಂಧಿ​ ಹೇಳಿಕೊಂಡಿದ್ದಾರೆ. ಪೂಜೆಯ ಬಳಿಕ, ಈ ಬಗ್ಗೆ ಮಾತನಾಡಿರುವ ಬ್ರಹ್ಮ ದೇವಾಲಯದ ಅರ್ಚಕರು ರಾಹುಲ್​ ಗಾಂಧಿ ಅವರು ತಮ್ಮದು ದತ್ತಾತ್ರೇಯ ಗೋತ್ರ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ಹೇಳಿರುವುದಾಗಿ ತಿಳಿಸಿದರು.

ಕೌಲ್ ಎಂಬುದು ಸಂಸ್ಕೃತದ ಕುಲ್​ ಪದವಾಗಿದ್ದು, ಕಾಶ್ಮೀರಿ ಪಂಡಿತರು ಬಳಸುವ ಉಪನಾಮವಾಗಿದೆ. ಮೋತಿಲಾಲ್ ನೆಹರು, ಜವಹಾರಲಾಲ್ ನೆಹರು, ರಾಜೀವ್​ ಗಾಂಧಿ, ರಾಹುಲ್​ ಗಾಂಧಿ ಇವರೆಲ್ಲ ಅಲಹಾಬಾದ್ ನಲ್ಲಿ ನೆಲೆಸಿದ್ದ ಕಾಶ್ಮೀರಿ ಪಂಡಿತರು ಎಂದು ಅರ್ಚಕರು ಹೇಳಿದ್ದಾರೆ.

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ರಾಹುಲ್ ಗಾಂಧಿ​ ಹೇಳಿದ್ದಾರೆ ಎಂದು ಪೂಜೆಯ ಬಳಿಕ ಬ್ರಹ್ಮ ದೇವಾಲಯದ ಅರ್ಚಕರು ತಿಳಿಸಿದ್ದಾರೆ.

 

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago