ಮಂಗಳೂರು, :ಎನ್ ಕೌಂಟರ್ ಮಾಡಿ ಸಾಯಿಸಬೇಕು ಎಂದು ಬೆದರಿಕೆ ಆಡಿಯೋ ಸಂದೇಶ ನೀಡಿದ್ದ ವ್ಯಕ್ತಿಗೆ ನನ್ನನ್ನು ಕೊಲ್ಲೊವುದರಿಂದ ತೃಪ್ತಿ ಸಿಗುವುದಾದರೆ ಕೊಂದು ಹಾಕಿ, ಸಾಯುವವರೆಗೆ ನಾನು ಇದನ್ನೇ ಹೇಳುತ್ತೇನೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ತೀಳಿಸಿದ್ದಾರೆ.
ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ ಪೈಗಂಬರ್ ಅವರನ್ನು ನಂಬಿ ಎಂದು ಮುಸ್ಲಿಮರಿಗೆ, ಏಸುವನ್ನು ನಂಬಿ ಎಂದು ಕ್ರಿಶ್ಚಿಯನ್ರಿಗೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದರು.ನಾನು ರಾಮ ದೇವರನ್ನು, ಮುಹಮ್ಮದ್ ಪೈಗಂಬರ್ ಮತ್ತು ಏಸುವನ್ನು ದೇವರೆಂದು ನಂಬುತ್ತೇನೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…