ಮಂಗಳೂರು, :ಎನ್ ಕೌಂಟರ್ ಮಾಡಿ ಸಾಯಿಸಬೇಕು ಎಂದು ಬೆದರಿಕೆ ಆಡಿಯೋ ಸಂದೇಶ ನೀಡಿದ್ದ ವ್ಯಕ್ತಿಗೆ ನನ್ನನ್ನು ಕೊಲ್ಲೊವುದರಿಂದ ತೃಪ್ತಿ ಸಿಗುವುದಾದರೆ ಕೊಂದು ಹಾಕಿ, ಸಾಯುವವರೆಗೆ ನಾನು ಇದನ್ನೇ ಹೇಳುತ್ತೇನೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ತೀಳಿಸಿದ್ದಾರೆ.
ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ ಪೈಗಂಬರ್ ಅವರನ್ನು ನಂಬಿ ಎಂದು ಮುಸ್ಲಿಮರಿಗೆ, ಏಸುವನ್ನು ನಂಬಿ ಎಂದು ಕ್ರಿಶ್ಚಿಯನ್ರಿಗೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದರು.ನಾನು ರಾಮ ದೇವರನ್ನು, ಮುಹಮ್ಮದ್ ಪೈಗಂಬರ್ ಮತ್ತು ಏಸುವನ್ನು ದೇವರೆಂದು ನಂಬುತ್ತೇನೆ ಎಂದು ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…