ಮಂಗಳೂರು, :ಎನ್ ಕೌಂಟರ್ ಮಾಡಿ ಸಾಯಿಸಬೇಕು ಎಂದು ಬೆದರಿಕೆ ಆಡಿಯೋ ಸಂದೇಶ ನೀಡಿದ್ದ ವ್ಯಕ್ತಿಗೆ ನನ್ನನ್ನು ಕೊಲ್ಲೊವುದರಿಂದ ತೃಪ್ತಿ ಸಿಗುವುದಾದರೆ ಕೊಂದು ಹಾಕಿ, ಸಾಯುವವರೆಗೆ ನಾನು ಇದನ್ನೇ ಹೇಳುತ್ತೇನೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ತೀಳಿಸಿದ್ದಾರೆ.
ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ ಪೈಗಂಬರ್ ಅವರನ್ನು ನಂಬಿ ಎಂದು ಮುಸ್ಲಿಮರಿಗೆ, ಏಸುವನ್ನು ನಂಬಿ ಎಂದು ಕ್ರಿಶ್ಚಿಯನ್ರಿಗೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದರು.ನಾನು ರಾಮ ದೇವರನ್ನು, ಮುಹಮ್ಮದ್ ಪೈಗಂಬರ್ ಮತ್ತು ಏಸುವನ್ನು ದೇವರೆಂದು ನಂಬುತ್ತೇನೆ ಎಂದು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…