ಮಂಗಳೂರು, :ಎನ್ ಕೌಂಟರ್ ಮಾಡಿ ಸಾಯಿಸಬೇಕು ಎಂದು ಬೆದರಿಕೆ ಆಡಿಯೋ ಸಂದೇಶ ನೀಡಿದ್ದ ವ್ಯಕ್ತಿಗೆ ನನ್ನನ್ನು ಕೊಲ್ಲೊವುದರಿಂದ ತೃಪ್ತಿ ಸಿಗುವುದಾದರೆ ಕೊಂದು ಹಾಕಿ, ಸಾಯುವವರೆಗೆ ನಾನು ಇದನ್ನೇ ಹೇಳುತ್ತೇನೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ತೀಳಿಸಿದ್ದಾರೆ.
ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ ಪೈಗಂಬರ್ ಅವರನ್ನು ನಂಬಿ ಎಂದು ಮುಸ್ಲಿಮರಿಗೆ, ಏಸುವನ್ನು ನಂಬಿ ಎಂದು ಕ್ರಿಶ್ಚಿಯನ್ರಿಗೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದರು.ನಾನು ರಾಮ ದೇವರನ್ನು, ಮುಹಮ್ಮದ್ ಪೈಗಂಬರ್ ಮತ್ತು ಏಸುವನ್ನು ದೇವರೆಂದು ನಂಬುತ್ತೇನೆ ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…