ವಿಜಯಪುರ: ನನ್ನನ್ನು ವಿರೋಧಿಸಿದವರು ಸ್ವರ್ಗದಲ್ಲಿದ್ದಾರೆ. ನನ್ನೊಂದಿಗೆ ದೈವ ಶಕ್ತಿ ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ವಿಜಯಪುರದಲ್ಲಿ ಹೇಳಿದ್ದಾರೆ.
ಇನ್ನು, ಜೆಡಿಎಸ್ ಎಂದೂ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿಲ್ಲ. ಇದೊಂದು ಕುತಂತ್ರ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬರಬಾರದೆಂಬ ಕಾರಣಕ್ಕೆ ಹೆಣೆದ ಕುತಂತ್ರ. ಅಲ್ಲದೆ, ನನ್ನ ವಿರೋಧ ಮಾಡಿದವರು ಎಲ್ಲರೂ ಸ್ವರ್ಗದಲ್ಲಿದ್ದಾರೆ. ನಾನಿನ್ನೂ ಜೀವಂತ ಇದ್ದೇನೆ. ನನ್ನೊಂದಿಗೆ ದೈವ ಶಕ್ತಿ ಇದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗೆ ಆದ್ಯತೆ ನೀಡಿದ್ದೇ ನಾನು ಎಂದರು.
ಮಾಯಾವತಿ, ಮಮತಾ ಬ್ಯಾನರ್ಜಿ, ಶರದ್ ಪವಾರ್, ಚಂದ್ರಬಾಬು ನಾಯ್ಡು ಇನ್ನೂ ಅನೇಕರು ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ನಾನು ಪ್ರಧಾನಿ ಆಕಾಂಕ್ಷಿ ಅಲ್ಲ. ಕಾಂಗ್ರೆಸ್ ಬೆಂಬಲವಿಲ್ಲದೇ ಪ್ರಧಾನಿ ಆಗಲು ಸಾಧ್ಯವಿಲ್ಲ. ನಾವು ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸಿರುವುದಾಗಿ ಹೇಳಿದ್ದೇನೆ ಎಂದೂ ವಿಜಯಪುರದಲ್ಲಿ ದೇವೇಗೌಡರು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…