ವಿಜಯಪುರ: ನನ್ನನ್ನು ವಿರೋಧಿಸಿದವರು ಸ್ವರ್ಗದಲ್ಲಿದ್ದಾರೆ. ನನ್ನೊಂದಿಗೆ ದೈವ ಶಕ್ತಿ ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ವಿಜಯಪುರದಲ್ಲಿ ಹೇಳಿದ್ದಾರೆ.
ಇನ್ನು, ಜೆಡಿಎಸ್ ಎಂದೂ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿಲ್ಲ. ಇದೊಂದು ಕುತಂತ್ರ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬರಬಾರದೆಂಬ ಕಾರಣಕ್ಕೆ ಹೆಣೆದ ಕುತಂತ್ರ. ಅಲ್ಲದೆ, ನನ್ನ ವಿರೋಧ ಮಾಡಿದವರು ಎಲ್ಲರೂ ಸ್ವರ್ಗದಲ್ಲಿದ್ದಾರೆ. ನಾನಿನ್ನೂ ಜೀವಂತ ಇದ್ದೇನೆ. ನನ್ನೊಂದಿಗೆ ದೈವ ಶಕ್ತಿ ಇದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗೆ ಆದ್ಯತೆ ನೀಡಿದ್ದೇ ನಾನು ಎಂದರು.
ಮಾಯಾವತಿ, ಮಮತಾ ಬ್ಯಾನರ್ಜಿ, ಶರದ್ ಪವಾರ್, ಚಂದ್ರಬಾಬು ನಾಯ್ಡು ಇನ್ನೂ ಅನೇಕರು ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ನಾನು ಪ್ರಧಾನಿ ಆಕಾಂಕ್ಷಿ ಅಲ್ಲ. ಕಾಂಗ್ರೆಸ್ ಬೆಂಬಲವಿಲ್ಲದೇ ಪ್ರಧಾನಿ ಆಗಲು ಸಾಧ್ಯವಿಲ್ಲ. ನಾವು ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸಿರುವುದಾಗಿ ಹೇಳಿದ್ದೇನೆ ಎಂದೂ ವಿಜಯಪುರದಲ್ಲಿ ದೇವೇಗೌಡರು ಹೇಳಿದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…