Featured

ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ; ಅಭಿಮಾನಿಗಳ ಪರ ಚಾಲೆಂಜಿಂಗ್ ಸ್ಟಾರ್ -Vishwanews24

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು – ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ” ಎಂದು ಟ್ವೀಟ್ ಮಾಡಿದ್ದಾರೆ.

 

ಸೋಮವಾರ ಪೈಲ್ವಾನ್ ಚಿತ್ರ ಪೈರಸಿಯಾಗಿದೆ ಎಂದು ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ಪೈಲ್ವಾನ್​ ಚಿತ್ರ ಬಿಡುಗಡೆಯಾದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆವೊಂದು ನಡೆಯುತ್ತಿದೆ. ಪೈಲ್ವಾನ್ ಸಿನಿಮಾ​ ಚೆನ್ನಾಗಿದೆ. ಆದರೂ, ದರ್ಶನ್​ ಅಭಿಮಾನಿಗಳು ಚೆನ್ನಾಗಿಲ್ಲ ಎಂದು ಖಾಲಿ ಚಿತ್ರಮಂದಿರಗಳ ಸುಳ್ಳು ಫೋಟೊಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸುದೀಪ್​ ಅಭಿಮಾನಿಗಳು ಆರೋಪಿಸಿದ್ದಾರೆ. ಅಲ್ಲದೆ, ಪೈರಸಿಯನ್ನು ಮಾಡಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಶನ್​ ಅಭಿಮಾನಿಗಳು ಸುಮ್ಮನೇ ನಮ್ಮ ಮೇಲೆ ಗೂಬೆ ಕೂರಿಸಬೇಡಿ. ತಮಿಳು ರಾಕರ್ಸ್​ ವೆಬ್​ಸೈಟ್​ನಲ್ಲಿ ಚಿತ್ರ ಲೀಕ್​ ಆಗಿದೆ. ಅವರನ್ನು ಕೇಳುವುದನ್ನು ಬಿಟ್ಟು ನಮ್ಮ ಮೇಲೆ ಸವಾರಿ ಮಾಡಬೇಡಿ ಎಂದು ಜಾಲತಾಣದಲ್ಲಿ ಸಂದೇಶವನ್ನು ಹರಿಬಿಟ್ಟಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 day ago