ಶಿವಮೊಗ್ಗ: ನಾವು ಹಿಂದೂಗಳು. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ನಮ್ಮನ್ನು ಬಿಜೆಪಿಯವರು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ ಗಾಂಧಿಯವರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಪೂಜಿಸುತ್ತೇನೆ. ನನ್ನ ಆರಾಧ್ಯ ದೈವ ಶ್ರೀರಾಮ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಧು ಬಂಗಾರಪ್ಪ ಅವರು ತಂದೆಯ ಹಾದಿಯಲ್ಲಿ ನಡೆಯುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ನವರು ಅನೇಕ ಬದಲಾವಣೆ ತಂದಿದ್ದಾರೆ. ಅಲ್ಲಮ ಪ್ರಭುಗಳ ಹೆಸರನ್ನು ಫ್ರೀಡಂ ಪಾರ್ಕ್ ಗೆ ಇಟ್ಟಿದ್ದಾರೆ ಎಂದರು.
ಗ್ಯಾರಂಟಿಗಳ ಹಣ ವ್ಯರ್ಥವಾಗುತ್ತಿದೆ ಎಂದು ವಿರೋಧ ಪಕ್ಷಗಳು ಹೇಳುತ್ತಿದ್ದಾರೆ. ನಾನು ಬೇಕಾದರೆ ಡಾಟಾ ಮೂಲಕ ಗ್ಯಾರಂಟಿ ಸಾಧನೆ ಕೊಡಬಲ್ಲೆ. 8320 ಕೋಟಿಗಳ ದುರಸ್ತಿ ಆಗುತ್ತಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…