ಶಿವಮೊಗ್ಗ: ನಾವು ಹಿಂದೂಗಳು. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ನಮ್ಮನ್ನು ಬಿಜೆಪಿಯವರು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ ಗಾಂಧಿಯವರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಪೂಜಿಸುತ್ತೇನೆ. ನನ್ನ ಆರಾಧ್ಯ ದೈವ ಶ್ರೀರಾಮ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಧು ಬಂಗಾರಪ್ಪ ಅವರು ತಂದೆಯ ಹಾದಿಯಲ್ಲಿ ನಡೆಯುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ನವರು ಅನೇಕ ಬದಲಾವಣೆ ತಂದಿದ್ದಾರೆ. ಅಲ್ಲಮ ಪ್ರಭುಗಳ ಹೆಸರನ್ನು ಫ್ರೀಡಂ ಪಾರ್ಕ್ ಗೆ ಇಟ್ಟಿದ್ದಾರೆ ಎಂದರು.
ಗ್ಯಾರಂಟಿಗಳ ಹಣ ವ್ಯರ್ಥವಾಗುತ್ತಿದೆ ಎಂದು ವಿರೋಧ ಪಕ್ಷಗಳು ಹೇಳುತ್ತಿದ್ದಾರೆ. ನಾನು ಬೇಕಾದರೆ ಡಾಟಾ ಮೂಲಕ ಗ್ಯಾರಂಟಿ ಸಾಧನೆ ಕೊಡಬಲ್ಲೆ. 8320 ಕೋಟಿಗಳ ದುರಸ್ತಿ ಆಗುತ್ತಿದೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…