ಮೈಸೂರು : ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ನಾನು ರಾಜಕೀಯದಲ್ಲಿ ಸೋಲು – ಗೆಲುವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ” ಎಂದು ಮನವಿ ಮಾಡಿದರು.
ಇದನ್ನೂ ಓದಿ:👇
“ದೇವರು ಇದ್ದಾನೆ, ಭಕ್ತಿ ಎಲ್ಲರಲ್ಲೂ ಇರಬೇಕು. ಶುದ್ಧವಾದ ಭಕ್ತಿ ಇಲ್ಲದೇ ಎಷ್ಟೇ ದೇವರ ದರ್ಶನ ಮಾಡಿದರೂ ಸಾರ್ಥಕ ಆಗಲ್ಲ. ನಿಷ್ಕಲ್ಮಶ ಭಕ್ತಿ ಇರಬೇಕು. ಯಾರನ್ನೂ ದ್ವೇಷಿಸುವ ಭಕ್ತಿ ಇರಬಾರದು. ನನಗೂ – ಬೇರೆಯವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರೆ ಮಾತ್ರ ದೇವರು ಒಲಿಯುತ್ತಾನೆ. ದೇವರು ಒಬ್ಬನೆ ಇರೋದು. ದೇವರು ಎಲ್ಲಾ ಕಡೆ ಇರುತ್ತಾನೆ. ದೇವಸ್ಥಾನದಲ್ಲಿ ಮಾತ್ರ ಅಲ್ಲ, ಎಲ್ಲಾ ಕಡೆಯು ದೇವರಿದ್ದಾನೆ” ಎಂದು ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…