Featured

ನನ್ನ ಕೊನೆ ಉಸಿರು ಇರುವವರೆಗೆ ಪಕ್ಷಕ್ಕಾಗಿ ಎಂತಹ ರಾಜಿ ಬೇಕಾದರು ಮಾಡಿಕೊಳ್ಳುತ್ತೇನೆ : ಸಿ.ಟಿ ರವಿ -Vishwanews24

ಬೆಂಗಳೂರು: ಪ್ರವಾಸೋದ್ಯಮ ಖಾತೆ ನೀಡಿರುವುದಕ್ಕೆ ಅಸಮಾಧಾನಗೊಂಡಿದ್ದ ಸಿ.ಟಿ ರವಿ, ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

ನಾನು ಅಸಮಾಧಾನಿತನೂ ಅಲ್ಲ, ಬಂಡಾಯಗಾರನೂ ಅಲ್ಲ. ಸಚಿವ ಸ್ಥಾನಕ್ಕಾಗಿ ನಾನು ಲಾಭಿ ಮಾಡಿರಲಿಲ್ಲ. ‌ಇಂತಹ ಖಾತೆಯೇ ನನಗೆ ನೀಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಧಿಕಾರ ಮತ್ತು ಹುದ್ದೆ ನನ್ನು ಪಕ್ಷದ ತತ್ವ ಮತ್ತು ನಿಷ್ಠೆಯ ನಡುವೆ ಬರುವುದಿಲ್ಲ. ನಾನು ಬದುಕಿದ್ದರು ಅಥವಾ ಸತ್ತಿದ್ದರು ನಾನು ಎಂದಿಗೂ ಬಿಜೆಪಿಯಲ್ಲಿ ಇರುತ್ತೇನೆ. ಬಿಜೆಪಿ ಪಕ್ಷದ ಮೇಲಿರುವ ನಿಷ್ಠೆಗೆ ಅನುಸಾರವಾಗಿ ಅಧಿಕಾರ ಮತ್ತು ಹುದ್ದೆ ನಡುವೆ ರಾಜಿ ಮಾಡಿಕೊಳ್ಳುತ್ತೇನೆ. ನನ್ನ ಕೊನೆ ಉಸಿರು ಇರುವವರೆಗೆ ಪಕ್ಷಕ್ಕಾಗಿ ಎಂತಹ ರಾಜಿ ಬೇಕಾದರು ಮಾಡಿಕೊಳ್ಳುತ್ತೇನೆ ಎಂದು ಸಿ.ಟಿ ರವಿ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.
“ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ ? ? ಕೆಲವು ನ್ಯೂಸ್ ಚಾನೆಲ್ ಗಳು ನನ್ನ ಪಕ್ಷನಿಷ್ಠೆ ಬಗ್ಗೆಯೇ ಸಂಶಯ ಪಡುತ್ತಿವೆ. ಅಯ್ಯೋ ಪಾಪ. ಅಧಿಕಾರಕ್ಕಾಗಿ ಮಂಡಿಯೂರುವವನೂ ಅಲ್ಲಾ, ಜನಪ್ರೀತಿಗಳಿಸಲು ಅಧಿಕಾರವೇ ಬೇಕೆಂದು ಇಲ್ಲ. ನಾನು ಅಸಾಮಾಧಾನಿತನು ಅಲ್ಲ ಬಂಡಾಯಗಾರನೂ ಅಲ್ಲ. ನಾನು ಇರುವುದು ಬಿಜೆಪಿಯಲ್ಲಿ ಸಾಯುವುದು ಕೂಡ ಬಿಜೆಪಿಯಲ್ಲೇ” ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ  ಸ್ಪಷ್ಟನೆ ನೀಡಿದ್ದಾರೆ..

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

3 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

3 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

4 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

6 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

7 hours ago