Featured

ನನ್ನ ಜನ್ಮದಿನದಂದು ಯಾರೂ ಕೂಡ ಫ್ಲೆಕ್ಸ್ ಬ್ಯಾನರ್ಸ್, ಹೋರ್ಡಿಂಗ್ಸ್ ಹಾಕಬೇಡಿ : ಸಚಿವ ಬಸವರಾಜ್ ಬೊಮ್ಮಾಯಿ ಮನವಿ -Vishwanews24

ನನ್ನ ಜನ್ಮದಿನದಂದು ಯಾರೂ ಕೂಡ ಫ್ಲೆಕ್ಸ್ ಬ್ಯಾನರ್ಸ್, ಹೋರ್ಡಿಂಗ್ಸ್ ಹಾಕಬೇಡಿ : ಸಚಿವ ಬಸವರಾಜ್ ಬೊಮ್ಮಾಯಿ ಮನವಿ -Vishwanews24

ಬೆಂಗಳೂರು : ಜನವರಿ 28ರಂದು ನನ್ನ ಜನ್ಮ ದಿನ. ಇಂತಹ ಜನ್ಮ ದಿನವನ್ನು ಕೊರೋನಾ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದೇನೆ. ಯಾವುದೇ ಕಾರ್ಯಕರ್ತರು ಫ್ಲೆಕ್, ಬ್ಯಾನರ್, ಹೋರ್ಡಿಂಗ್ಸ್ ಹಾಕಬೇಡಿ. ನಾನು ಅಂದು ಇಲಾಖೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತೇನೆ. ಯಾರೂ ಶುಭಾಶಯ ತಿಳಿಸಲು ಬರಬೇಡಿ ಎಂಬುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ದಿನಾಂಕ 28-01-2021, ಗುರುವಾರದಂದು ನನ್ನ ಜನ್ಮದಿನವಿದ್ದು, ಈ ಮೂಲಕ ವಿನಂತಿಸುವುದೇನೆಂದರೆ ನನ್ನ ಜನ್ಮದಿನದಂದು ಯಾರೂ ಕೂಡ ಫ್ಲೆಕ್ಸ್ ಬ್ಯಾನರ್ಸ್, ಹೋರ್ಡಿಂಗ್ಸ್ ಹಾಕಬೇಡಿ. ಕೋವಿಡ್ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಉಡುಗೋರೆ, ಶಾಲು, ಮಾಲೆ, ಹೂಗುಚ್ಚಗಳೊಂದಿಗೆ ಶಿಭಾಶಯ ಕೋರಲು ಆಗಮಿಸಬಾರದೆಂದು ಮನವಿ ಮಾಡಿಕೊಳ್ಳುತ್ತೇನೆ.

ಅಲ್ಲದೇ ಆ ದಿನದಂದು ನಾನು ಇಲಾಖೆಗಳ ಕಾರ್ಯಕ್ರಮಗಳ ನಿಮಿತ್ಯ ಪ್ರವಾಸದಲ್ಲಿರುತ್ತೇನೆ. ಈ ಸಂಬಂಧ ಯಾವುದೇ ಚಟುವಟಿಕೆಗಳಿಗೆ ದುಂದು ವೆಚ್ಚ ಮಾಡದೇ, ಅದೇ ಹಣದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಬಡಜನರ ಸೇವೆಗೈಯಿರಿ ಎಂದು ನನ್ನ ಎಲ್ಲಾ ಕಾರ್ಯಕರ್ತರು, ಸ್ನೇಹಿತರು ಹಾಗೂ ಹಿತೈಷಿಗಳಲ್ಲಿ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.

ರೈತರ ಹೋರಾಟ : ಸಾವು-ನೋವುಗಳು ಸಂಭವಿಸುತ್ತಿರುವುದು ನಿಜಕ್ಕೂ ದುಖದ ಸಂಗತಿ : ಸಚಿವ ಯು.ಟಿ.ಖಾದರ್ -Vishwanews24

ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ, ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ : ನಳೀನ್ ಕುಮಾರ್ ಕಟೀಲ್ -Vishwanews24

Vishwa News 24

Recent Posts

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

11 minutes ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

21 minutes ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

1 hour ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

1 hour ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

2 hours ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

2 hours ago