ಸೌಜನ್ಯಳಿಗೆ ನ್ಯಾಯ ಸಿಗಬೇಕು, ಅತ್ಯಾಚಾರಿಗಳ ಬಂಧನವಾಗಬೇಕು ಎಸ್ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹ
ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.
ಬಿ. ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.
ನಮ್ಮ ಉದ್ದೇಶ ಏನಿದ್ದರೂ ಸೌಜನ್ಯಗೆ ನ್ಯಾಯ ಸಿಗಬೇಕು. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರಲ್ಲದೇ ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ನುಡಿದರು.
ಅಲ್ಲದೇ ನಾನೀಗ ಪೊಲೀಸ್ ಠಾಣೆಗೆ ಹೋಗ್ತೀನಿ, ಪೊಲೀಸರಿಗೆ ಸರಿಯಾದ ಮಾಹಿತಿ ಕೊಡ್ತೀನಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬೆಂಬಲಿಗರು ʻಜಸ್ಟೀಸ್ ಫಾರ್ ಸೌಜನ್ಯʼ ಎಂದು ಘೋಷಣೆ ಕೂಗಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…