ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಬೈ ಎಲೆಕ್ಷನ್ ಕಣ ರಂಗೇರಿದೆ. ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು, ಮತದಾರರ ಮೇಲೆ ಈಗ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ
ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…