Featured

ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ , ಪ್ರಧಾನ ಮಂತ್ರಿಯವರೇ ನಿಮಗೆ ಧನ್ಯವಾದಗಳು : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್ -Vishwanews24

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್  ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
”ಪ್ರಧಾನ ಮಂತ್ರಿಯವರೇ ನಿಮಗೆ ತುಂಬು ಧನ್ಯವಾದಗಳು, ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ” ಅವರು ನಿಧನಕ್ಕೂ ಮುನ್ನ ನಿನ್ನೆ ಸಾಯಂಕಾಲ 7.23ಕ್ಕೆ ಒಂದು ಟ್ವೀಟ್  ಮಾಡಿದ್ದರು. ಆ ಟ್ವೀಟ್ ಅನೇಕರಿಗೆ ಖುಷಿ ಕೊಟ್ಟಿದ್ದು ಮಾತ್ರವಲ್ಲದೆ ಕಣ್ಣಲ್ಲಿ ನೀರು ತರಿಸಿದ್ದು ಸುಳ್ಳಲ್ಲ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಸಂವಿಧಾನ ವಿಧಿ 370ನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದಕ್ಕಾಗಿ ಅವರು ತೀವ್ರ ಹರ್ಷಗೊಂಡಿದ್ದರು. ದೇಶಕ್ಕೆ ಸಂಬಂಧಪಟ್ಟ ವಿಚಾರವಿರಲಿ, ರಾಜಕೀಯ ವಿಚಾರವಿರಲಿ ಅವರು ಭಾರತೀಯ ಜನತಾ ಪಕ್ಷದಲ್ಲಿ ಅಗ್ರಪಂಕ್ತಿಯ ನಾಯಕರ ಜೊತೆಯಲ್ಲಿಯೇ ತಮ್ಮ ಜೀವಿತಾವಧಿಯಲ್ಲಿ ಹೋರಾಡಿದವರು. ಜಮ್ಮು-ಕಾಶ್ಮೀರ ಸಮಸ್ಯೆ ವಿಚಾರದಲ್ಲಿ ಕೂಡ ಅವರು ಹೋರಾಟ ಮಾಡಿಕೊಂಡು ಬಂದಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

56 seconds ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

19 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

39 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago