Featured

ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ , ಪ್ರಧಾನ ಮಂತ್ರಿಯವರೇ ನಿಮಗೆ ಧನ್ಯವಾದಗಳು : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್ -Vishwanews24

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್  ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
”ಪ್ರಧಾನ ಮಂತ್ರಿಯವರೇ ನಿಮಗೆ ತುಂಬು ಧನ್ಯವಾದಗಳು, ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ” ಅವರು ನಿಧನಕ್ಕೂ ಮುನ್ನ ನಿನ್ನೆ ಸಾಯಂಕಾಲ 7.23ಕ್ಕೆ ಒಂದು ಟ್ವೀಟ್  ಮಾಡಿದ್ದರು. ಆ ಟ್ವೀಟ್ ಅನೇಕರಿಗೆ ಖುಷಿ ಕೊಟ್ಟಿದ್ದು ಮಾತ್ರವಲ್ಲದೆ ಕಣ್ಣಲ್ಲಿ ನೀರು ತರಿಸಿದ್ದು ಸುಳ್ಳಲ್ಲ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಸಂವಿಧಾನ ವಿಧಿ 370ನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದಕ್ಕಾಗಿ ಅವರು ತೀವ್ರ ಹರ್ಷಗೊಂಡಿದ್ದರು. ದೇಶಕ್ಕೆ ಸಂಬಂಧಪಟ್ಟ ವಿಚಾರವಿರಲಿ, ರಾಜಕೀಯ ವಿಚಾರವಿರಲಿ ಅವರು ಭಾರತೀಯ ಜನತಾ ಪಕ್ಷದಲ್ಲಿ ಅಗ್ರಪಂಕ್ತಿಯ ನಾಯಕರ ಜೊತೆಯಲ್ಲಿಯೇ ತಮ್ಮ ಜೀವಿತಾವಧಿಯಲ್ಲಿ ಹೋರಾಡಿದವರು. ಜಮ್ಮು-ಕಾಶ್ಮೀರ ಸಮಸ್ಯೆ ವಿಚಾರದಲ್ಲಿ ಕೂಡ ಅವರು ಹೋರಾಟ ಮಾಡಿಕೊಂಡು ಬಂದಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago