ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣದ ಕುರಿತಂತೆ ಶಾಸಕ ರೇಣುಕಾಚಾರ್ಯ ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ನಾಪತ್ತೆಯಾಗಿಲ್ಲ. ಅವನ್ನು ಅಪಹರಣ ಮಾಡಲಾಗಿದೆ. ಇದೊಂದು ಯೋಜಿತವಾಗಿ ನಡೆದ ಕಿಡ್ನಾಪ್ ಎಂಬುದು ಖಚಿತ. ಅಪಹರಣದ ಮಾಹಿತಿಗಳು ನನಗೆ ಬರುತ್ತಿವೆ. ಚಂದ್ರಶೇಖರ್ ನಾಪತ್ತೆಯಾಗಿ ಇಂದಿಗೆ 5 ದಿನಗಳು ಕಳೆದಿವೆ. ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಉದ್ದೇಶಪೂರ್ವಕವಾಗಿಯೇ ಚಂದ್ರಶೇಖರ್ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮಾಜಿ ಸಂಸದ ಮುದ್ದಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿ ಸೇರ್ಪಡೆ – Vishwanews24
ಚಂದ್ರಶೇಖರ್ ನಾಪತ್ತೆಯಾಗಿ 5 ದಿನವಾದ್ರೂ ಚಂದ್ರಶೇಖರ್ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…