Featured

‘ನನ್ನ ತಲೆ ತೆಗೆಯುವುದಾದರೆ ಕಾಂಗ್ರೆಸ್‌ ಕಚೇರಿ ಎದುರು ಇರುತ್ತೇನೆ ಬನ್ನಿ : ಮಿಥುನ್‌ ರೈ -Vishwanews24

ಮಂಗಳೂರು, : ಬಜರಂಗದಳದ ಕಾರ್ಯಕರ್ತರು ಮೇ 23ರಂದು ಬಂಟ್ವಾಳ ತಾಲ್ಲೂಕಿನ ಬಡಕಬೈಲ್‌ನಲ್ಲಿ ನಡೆದ ವಿಜಯೋತ್ಸವದ ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಮಿಥುನ್‌ ರೈ ಅವರ ತಲೆ ತೆಗೆಯುವುದಾಗಿ ಘೋಷಣೆ ಕೂಗುತ್ತಿರುವ ವಿಡಿಯೊ ವೈರಲ್‌ ಆಗಿದೆ.

 ‘ನನ್ನ ತಲೆ ತೆಗೆಯುವುದಾದರೆ ಕಾಂಗ್ರೆಸ್‌ ಕಚೇರಿ ಎದುರು ಇರುತ್ತೇನೆ ಬನ್ನಿ. ನನ್ನ ವಿಳಾಸ ಕಾಂಗ್ರೆಸ್‌ ಕಚೇರಿ, ಕೋಮು ದ್ವೇಷ ಉಂಟು ಮಾಡುವ ಸಂಘಟನೆ ವಿರುದ್ಧ ನನ್ನ ಹೋರಾಟ ನಿರಂತರ’ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಕೋಮು ಸಂಘರ್ಷ ಉಂಟು ಮಾಡುವ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಮಿಥುನ್‌ ರೈ ತಲೆ ತೆಗೆಯುವುದರಿಂದ ಜಿಲ್ಲೆಯಲ್ಲಿ ಶಾಂತಿ, ಕೋಮು ಸಂಘರ್ಷ ನಿಲ್ಲುತ್ತದೆ ಎಂದಾದರೆ ನನ್ನ ತಲೆ ತೆಗೆಯಲಿ. ನನ್ನ ದೇಹ ತ್ಯಾಗ ಮಾಡುವುದಕ್ಕೂ ನಾನು ಸಿದ್ಧನಿದ್ದೇನೆ. ನಾನು ಎಲ್ಲಿಯೂ ಹೆದರಿ ಓಡಿ ಹೋಗಲ್ಲ. ನಾನು ಕಾಂಗ್ರೆಸ್‌ ಕಚೇರಿ ಎದುರಿನಲ್ಲಿಯೇ ಇರುತ್ತೇನೆ, ಬನ್ನಿ’ ಎಂದು ಸವಾಲು ಹಾಕಿದರು.

’ಈ ಘಟನೆಗೆ ಸಂಬಂಧಿಸಿ ಎಲ್ಲ ತಾಲ್ಲೂಕುಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ದೂರು ದಾಖಲು ಮಾಡಲಿದ್ದಾರೆ. ಈ ಬಗ್ಗೆ ನಾನು ಕೂಡಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರಿಗೆ ದೂರು ಸಲ್ಲಿಸಲಿದ್ದೇನೆ’ ಎಂದು ಅವರು ತಿಳಿಸಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

10 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

10 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

10 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

10 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

11 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

11 hours ago