Featured

ನನ್ನ ದೇಶ ಕಷ್ಟದಲ್ಲಿದೆ, ಭಾರತಕ್ಕೆ ವ್ಯಾಕ್ಸಿನ್‍ ಲಸಿಕೆ ನೀಡಿ : ಪ್ರಿಯಾಂಕಾ ಚೋಪ್ರಾ  -Vishwanews24

ಕೊರೊನಾ 2ನೇ ಅಲೆಗೆ ಭಾರತ ತತ್ತರ ..

ತುರ್ತಾಗಿ ಭಾರತಕ್ಕೆ ವ್ಯಾಕ್ಸಿನ್ ನೀಡುತ್ತೀರಾ?..ಅಮೆರಿಕಾ ಮತ್ತು ಇತರ ಉನ್ನತ ಅಧಿಕಾರಿಗಳಲ್ಲಿ ಪ್ರಿಯಾಂಕಾ ಚೋಪ್ರಾ..

ವಾಷಿಂಗ್ಟನ್: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿತ್ತಿದೆ. ಭಾರತಕ್ಕೆ ಆಸ್ಟ್ರಾಜೆನೆಕಾ ಲಸಿಕೆಯನ್ನು ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಧ್ವನಿ ಎತ್ತಿದ್ದಾರೆ.

ನನ್ನ ಹೃದಯ ಛಿದ್ರವಾಗುತ್ತಿದೆ. ಕೊರೊನಾದಿಂದ ಭಾರತ ಬಳಲುತ್ತಿದೆ. ಆದರೆ ಈ ಸಂದರ್ಭದಲ್ಲಿ ಅಮೆರಿಕ ತನಗೆ ಅವಶ್ಯಕತೆ ಇರುವುದಕ್ಕಿಂತಲೂ 55 ಕೋಟಿ ಹೆಚ್ಚುವರಿ ವ್ಯಾಕ್ಸಿನ್‍ಗಳನ್ನು ಪಡೆದುಕೊಂಡಿದೆ. ಜಗತ್ತಿನಾದ್ಯಂತ ಆಸ್ಟ್ರಾಜೆನೆಕಾವನ್ನು ಹಂಚಿಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನನ್ನ ದೇಶ ಭಾರತಲ್ಲಿ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ. ತುರ್ತಾಗಿ ಭಾರತಕ್ಕೆ ವ್ಯಾಕ್ಸಿನ್ ನೀಡುತ್ತೀರಾ? ಎಂದು ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಪ್ರಿಯಾಂಕಾ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ಅವರ ಈ ಟ್ವೀಟ್‍ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲಾಕ್‍ಡೌನ್ ಸಮಯದಲ್ಲಿ ಸ್ಟಾರ್ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಆದರೆ ಪ್ರಿಯಾಂಕಾ ಪತಿಯೊಂದಿಗೆ ಅಮೆರಿಕಾದಲ್ಲಿ ವಾಸವಾಗಿದ್ದರೂ ಭಾರತದ ಮೇಲಿರುವ ಪ್ರೀತಿ ಕಡಿಮೆಯಾಗಿಲ್ಲ ಎನ್ನುವುದನ್ನು ತೋರಿಸುತ್ತದೆ.

ಮಂಗಳೂರು: ಪ್ರಥಮ ಡೋಸ್ ಲಸಿಕೆ ಪಡೆದಿದ್ದ ಹತ್ತು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago