ಕಲಬುರಗಿ, : ಕರ್ನಾಟಕದ ಬಿಜೆಪಿಯಲ್ಲಿನ ವಾದ- ಪ್ರತಿವಾದ ಮುಗಿದಿದ್ದು, ಈಗ ಜಡ್ಜ್ ಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೊರೊನಾ ಮಾರ್ಗಸೂಚಿಯಂತೆ ಬಿಜೆಪಿ ಹೈಕಮಾಂಡ್ ನವರು ಮಾರ್ಗಸೂಚಿ ಕೊಡುತ್ತಾರೆ ಎನ್ನುವ ಆಶಾ ಭಾವನೆ ಇದೆ. ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ. ರಮೇಶ ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ” ಎಂದಿದ್ದಾರೆ.
ಇನ್ನು “ಕಾಂಗ್ರೆಸ್ ಪಕ್ಷದಲ್ಲಿ ಈಗಲೇ ಮುಂದಿನ ಸಿಎಂ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರಿಗೂ ಮುಖ್ಯಮಂತ್ರಿಯಾಗುವ ಅವಕಾಶ ಕೊಡಲ್ಲ” ಎಂದರು.
ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಬಹಳಷ್ಟು ಕನಸು ಕಾಣುತ್ತಿದ್ದು, ಅವರಿಗೆ ಶಾಸಕರ ಬೆಂಬಲ ಇದ್ದ ಹಾಗೆ ಕಾಣುವುದಿಲ್ಲ” ಎಂದು ಹೇಳಿದ್ದಾರೆ
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…