Featured

ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ : ಸಚಿವ ಯೋಗೇಶ್ವರ್ -Vishwanews24

ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ : ಸಚಿವ ಯೋಗೇಶ್ವರ್ -Vishwanews24

ಕಲಬುರಗಿ, : ಕರ್ನಾಟಕದ ಬಿಜೆಪಿಯಲ್ಲಿನ ವಾದ- ಪ್ರತಿವಾದ ಮುಗಿದಿದ್ದು, ಈಗ ಜಡ್ಜ್ ಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೊರೊನಾ ಮಾರ್ಗಸೂಚಿಯಂತೆ ಬಿಜೆಪಿ ಹೈಕಮಾಂಡ್ ನವರು ಮಾರ್ಗಸೂಚಿ ಕೊಡುತ್ತಾರೆ ಎನ್ನುವ ಆಶಾ ಭಾವನೆ ಇದೆ. ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ. ರಮೇಶ ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ” ಎಂದಿದ್ದಾರೆ.

ಇನ್ನು “ಕಾಂಗ್ರೆಸ್ ಪಕ್ಷದಲ್ಲಿ ಈಗಲೇ ಮುಂದಿನ ಸಿಎಂ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರಿಗೂ ಮುಖ್ಯಮಂತ್ರಿಯಾಗುವ ಅವಕಾಶ ಕೊಡಲ್ಲ” ಎಂದರು.

ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ‌ಬಹಳಷ್ಟು ಕನಸು ಕಾಣುತ್ತಿದ್ದು, ಅವರಿಗೆ ಶಾಸಕರ ಬೆಂಬಲ ಇದ್ದ ಹಾಗೆ ಕಾಣುವುದಿಲ್ಲ” ಎಂದು ಹೇಳಿದ್ದಾರೆ

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

27 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

44 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

58 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago