ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್ನನ್ನು ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಕೇತನ್ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು ಕುಟುಂಬಗಳಿಗೂ ತೀವ್ರ ದುಃಖ ಉಂಟು ಮಾಡಿದೆ.
ಇದನ್ನೂ ಓದಿ:
ಕೇತನ್ ಕುಟುಂಬಕ್ಕಿಂತ ಹೆಚ್ಚು ನೋವನ್ನು ನಮ್ಮ ಕುಟುಂಬ ಅನುಭವಿಸುತ್ತಿದೆ. ಆರೋಪಿ ನನ್ನ ಮಗಳಾಗಿದ್ದರೂ ಸಹ, ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಮಗಳು ತಪ್ಪಿತಸ್ಥರೆಂದು ಸಾಬೀತಾದರೆ, ಕೇತನ್ನನ್ನು ತಳ್ಳಿದ ಸ್ಥಳದಿಂದಲೇ ಅವಳನ್ನು ತಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…