ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್ನನ್ನು ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಕೇತನ್ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು ಕುಟುಂಬಗಳಿಗೂ ತೀವ್ರ ದುಃಖ ಉಂಟು ಮಾಡಿದೆ.
ಇದನ್ನೂ ಓದಿ:
ಕೇತನ್ ಕುಟುಂಬಕ್ಕಿಂತ ಹೆಚ್ಚು ನೋವನ್ನು ನಮ್ಮ ಕುಟುಂಬ ಅನುಭವಿಸುತ್ತಿದೆ. ಆರೋಪಿ ನನ್ನ ಮಗಳಾಗಿದ್ದರೂ ಸಹ, ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಮಗಳು ತಪ್ಪಿತಸ್ಥರೆಂದು ಸಾಬೀತಾದರೆ, ಕೇತನ್ನನ್ನು ತಳ್ಳಿದ ಸ್ಥಳದಿಂದಲೇ ಅವಳನ್ನು ತಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…