ಚಿಕ್ಕಮಗಳೂರು: ನನ್ನ ಮಗಳು ಮಾಡಿದ್ದು ತಪ್ಪು. ಪೊಲೀಸರು ಅವಳ ಕೈ-ಕಾಲು ಮುರಿಯಲಿ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ತಂದೆ ವಾಜೀದ್ ಹೇಳಿದ್ದಾರೆ.
ಪುತ್ರಿಯ ದೇಶದ್ರೋಹಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಾಜೀದ್ ಅವರು, ನನ್ನ ಮಗಳು ಮಾಡಿದ್ದನ್ನು ಕಂಡಿತ ಒಪ್ಪಿಕೊಳ್ಳುವುದಿಲ್ಲ. ಆಕೆ ಬೇಲ್ ಮೇಲೆ ಹೊರಗೆ ಬರುವುದು ಬೇಡ. 6 ತಿಂಗಳು ಜೈಲಿನಲ್ಲೇ ಇರಲಿ. ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅಕ್ಷರಶಃ ತಪ್ಪು. ಮಗಳ ನಡೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ತಿಳಿಸಿದರು.
ನಾನು ಎಷ್ಟೇ ಬುದ್ಧಿವಾದ ಹೇಳಿದರೂ ಮಗಳು ಕೇಳುತ್ತಿರಲಿಲ್ಲ. ಕೆಲ ಮುಸ್ಲಿಮರ ಜೊತೆ ಸೇರಿ ಪ್ರಚೋದನಕಾರಿ ಮಾತುಗಳನ್ನು ಆಡುತ್ತಿದ್ದಳು. ಪೊಲೀಸರು ಆಕೆಯನ್ನು ಹೊರಗೆ ಬಿಡುವುದು ಬೇಡ. ನಾನು ಆಕೆಗೆ ಬೇಲ್ ಕೊಡಿಸುವುದಿಲ್ಲ, ಜೈಲಿನಲ್ಲೇ ಇರಲಿ. ಮಗಳ ಪರ ವಾದ ಮಾಡಲು ವಕೀಲರನ್ನು ನೇಮಕ ಮಾಡುವುದಿಲ್ಲ. ಸದ್ಯಕ್ಕೆ ಅವಳನ್ನು ಮನೆಗೂ ಸೇರಿಸುವುದಿಲ್ಲ. ಕಳೆದ ಐದು ದಿನದಿಂದ ಮಗಳು ನನ್ನ ಜೊತೆ ಯಾವುದೇ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…