ಚಿಕ್ಕಮಗಳೂರು: ನನ್ನ ಮಗಳು ಮಾಡಿದ್ದು ತಪ್ಪು. ಪೊಲೀಸರು ಅವಳ ಕೈ-ಕಾಲು ಮುರಿಯಲಿ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ತಂದೆ ವಾಜೀದ್ ಹೇಳಿದ್ದಾರೆ.
ಪುತ್ರಿಯ ದೇಶದ್ರೋಹಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಾಜೀದ್ ಅವರು, ನನ್ನ ಮಗಳು ಮಾಡಿದ್ದನ್ನು ಕಂಡಿತ ಒಪ್ಪಿಕೊಳ್ಳುವುದಿಲ್ಲ. ಆಕೆ ಬೇಲ್ ಮೇಲೆ ಹೊರಗೆ ಬರುವುದು ಬೇಡ. 6 ತಿಂಗಳು ಜೈಲಿನಲ್ಲೇ ಇರಲಿ. ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅಕ್ಷರಶಃ ತಪ್ಪು. ಮಗಳ ನಡೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ತಿಳಿಸಿದರು.
ನಾನು ಎಷ್ಟೇ ಬುದ್ಧಿವಾದ ಹೇಳಿದರೂ ಮಗಳು ಕೇಳುತ್ತಿರಲಿಲ್ಲ. ಕೆಲ ಮುಸ್ಲಿಮರ ಜೊತೆ ಸೇರಿ ಪ್ರಚೋದನಕಾರಿ ಮಾತುಗಳನ್ನು ಆಡುತ್ತಿದ್ದಳು. ಪೊಲೀಸರು ಆಕೆಯನ್ನು ಹೊರಗೆ ಬಿಡುವುದು ಬೇಡ. ನಾನು ಆಕೆಗೆ ಬೇಲ್ ಕೊಡಿಸುವುದಿಲ್ಲ, ಜೈಲಿನಲ್ಲೇ ಇರಲಿ. ಮಗಳ ಪರ ವಾದ ಮಾಡಲು ವಕೀಲರನ್ನು ನೇಮಕ ಮಾಡುವುದಿಲ್ಲ. ಸದ್ಯಕ್ಕೆ ಅವಳನ್ನು ಮನೆಗೂ ಸೇರಿಸುವುದಿಲ್ಲ. ಕಳೆದ ಐದು ದಿನದಿಂದ ಮಗಳು ನನ್ನ ಜೊತೆ ಯಾವುದೇ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…