ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹೊರ ಬಿದ್ದಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ( ಎನ್ ಸಿಪಿ) 62 ಸ್ಥಾನಗಳನ್ನು ಗೆದ್ದುಕೊಂಡಿದೆ. 220 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ ಶಿವಸೇನೆ ಮೈತ್ರಿ 162 ಸ್ಥಾನಗಳನ್ನಷ್ಟೇ ಪಡೆಯಲು ಶಕ್ತವಾಗಿದೆ.
ಫಲಿತಾಂಶದ ನಂತರ ಮಾತನಾಡಿದ ಶರದ್ ಪವಾರ್, ನನ್ನ ರಾಜಕೀಯ ಜೀವನ ಮುಗಿಯಿತು ಎಂದುಕೊಂಡವರಿಗೆ ಈ ಚುನಾವಣಾ ಫಲಿತಾಂಶ ಸರಿಯಾದ ಪಾಠ ಕಲಿಸಿದೆ ಎಂದು ಹೇಳಿದ್ದಾರೆ.
ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಿದವರಿಗೆ ಜನರೆ ಸರಿಯಾದ ಉತ್ತರ ನೀಡಿದ್ದಾರೆ. ಈ ಚುನಾವಣೆಯೊಂದಿಗೆ ನನ್ನ ರಾಜಕೀಯ ಜೀವನ ಅಂತ್ಯವಾಯಿತು ಎಂದವರಿಗೆ ಜನರೆ ಬುದ್ದಿ ಕಲಿಸಿದ್ದಾರೆ ಎಂದು ಎನ್ ಸಿಪಿ ಮುಖಂಡ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…