Featured

ನನ್ನ ರಾಜಕೀಯ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಪ್ರಧಾನಿ ನರೇಂದ್ರ ಮೋದಿ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ,:ನನ್ನ ರಾಜಕೀಯ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಪ್ರಧಾನಿ ನರೇಂದ್ರ ಮೋದಿ ಅವರು. ನಾನು ರಾಜೀವ್ ಗಾಂಧಿ, ಪಿ.ವಿ. ನರಸಿಂಹ ರಾವ್, ಮನಮೋಹನ್ ಸಿಂಗ್ ಅವರನ್ನು ನೋಡಿದ್ದೇನೆ. ಆದರೆ, ಇಂಥ ‘ಭದ್ರಲೋಕ್’ ಪ್ರಧಾನಿಯನ್ನು ನಾನೆಂದೂ ಕಂಡಿದ್ದಿಲ್ಲ” ಎಂದು ಮಮತಾ ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.

ಪೂರ್ವ ಮಿಡ್ನಾಪೂರ್ ಕ್ಷೇತ್ರದ ನಿಂಟೋರಿಯಲ್ಲಿ ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಈ ಕುರಿತು ಅವರು ಮಾತನಾಡಿದ್ದಾರೆ. ಯಾವತ್ತು ಬೇಕಾದರೂ ನನ್ನ ಕೊಲೆ ಮಾಡಬಹುದು. ಕೊಲೆ ನಂತರ ಅದು ಅಪಘಾತವೆಂದು ಹೇಳಿಕೊಳ್ಳಬಹುದು. ಇದರಿಂದ ನನಗೆ ಯಾವ ಭಯವೂ ಇಲ್ಲ. ಒಂದು ವೇಳೆ ನನ್ನ ಹತ್ಯೆಯಾದರೆ ನನ್ನ ತಾಯಿ, ತಾಯ್ನೆಲ ಮತ್ತು ನಾಡಿನ ಜನರು ತಿರುಗಿಬೀಳುತ್ತಾರೆ ಎಂದೂ ಎಚ್ಚರಿಕೆ ನೀಡಿದ್ದಾರೆ.

ಮಮತಾ ಅವರು ಮೋದಿ ಅವರನ್ನು ಭದ್ರಲೋಕ್ ಎಂದು ವ್ಯಂಗ್ಯವಾಗಿ ಕುಟುಕಿದ್ದಾರೆ. ಇನ್ನೂ ಮುಂದುವರಿದ ಅವರು ಎನ್​ಆರ್​ಸಿ ಯೋಜನೆ ಹೆಸರಲ್ಲಿ ತಮ್ಮನ್ನೆಲ್ಲಾ ಹೊರಗೆ ಹಾಕಲು ಬಿಜೆಪಿಯವರು ಚಿತಾವಣಿ ನಡೆಸುತ್ತಿದ್ದು ಆ ಪಕ್ಷಕ್ಕೆ ತಾವ್ಯಾರೂ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago