ಕೋಲ್ಕತ್ತಾ,:ನನ್ನ ರಾಜಕೀಯ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಪ್ರಧಾನಿ ನರೇಂದ್ರ ಮೋದಿ ಅವರು. ನಾನು ರಾಜೀವ್ ಗಾಂಧಿ, ಪಿ.ವಿ. ನರಸಿಂಹ ರಾವ್, ಮನಮೋಹನ್ ಸಿಂಗ್ ಅವರನ್ನು ನೋಡಿದ್ದೇನೆ. ಆದರೆ, ಇಂಥ ‘ಭದ್ರಲೋಕ್’ ಪ್ರಧಾನಿಯನ್ನು ನಾನೆಂದೂ ಕಂಡಿದ್ದಿಲ್ಲ” ಎಂದು ಮಮತಾ ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.
ಪೂರ್ವ ಮಿಡ್ನಾಪೂರ್ ಕ್ಷೇತ್ರದ ನಿಂಟೋರಿಯಲ್ಲಿ ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಈ ಕುರಿತು ಅವರು ಮಾತನಾಡಿದ್ದಾರೆ. ಯಾವತ್ತು ಬೇಕಾದರೂ ನನ್ನ ಕೊಲೆ ಮಾಡಬಹುದು. ಕೊಲೆ ನಂತರ ಅದು ಅಪಘಾತವೆಂದು ಹೇಳಿಕೊಳ್ಳಬಹುದು. ಇದರಿಂದ ನನಗೆ ಯಾವ ಭಯವೂ ಇಲ್ಲ. ಒಂದು ವೇಳೆ ನನ್ನ ಹತ್ಯೆಯಾದರೆ ನನ್ನ ತಾಯಿ, ತಾಯ್ನೆಲ ಮತ್ತು ನಾಡಿನ ಜನರು ತಿರುಗಿಬೀಳುತ್ತಾರೆ ಎಂದೂ ಎಚ್ಚರಿಕೆ ನೀಡಿದ್ದಾರೆ.
ಮಮತಾ ಅವರು ಮೋದಿ ಅವರನ್ನು ಭದ್ರಲೋಕ್ ಎಂದು ವ್ಯಂಗ್ಯವಾಗಿ ಕುಟುಕಿದ್ದಾರೆ. ಇನ್ನೂ ಮುಂದುವರಿದ ಅವರು ಎನ್ಆರ್ಸಿ ಯೋಜನೆ ಹೆಸರಲ್ಲಿ ತಮ್ಮನ್ನೆಲ್ಲಾ ಹೊರಗೆ ಹಾಕಲು ಬಿಜೆಪಿಯವರು ಚಿತಾವಣಿ ನಡೆಸುತ್ತಿದ್ದು ಆ ಪಕ್ಷಕ್ಕೆ ತಾವ್ಯಾರೂ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…