Featured

ನನ್ನ ಸಾವನ್ನು ನಾನು ಫೇಕ್ ಮಾಡಿದೆ, ನಾನು ಹಾಗೆ ಮಾಡಿದ್ದು ನಿಮಗೆಲ್ಲರಿಗೂ ಶಾಕ್ ಕೊಡುವುದಕ್ಕೆ : ನಟಿ ಪೂನಂ ಪಾಂಡೆ – vishwanews24

ನನ್ನ ಸಾವನ್ನು ನಾನು ಫೇಕ್ ಮಾಡಿದೆ, ನಾನು ಹಾಗೆ ಮಾಡಿದ್ದು ನಿಮಗೆಲ್ಲರಿಗೂ ಶಾಕ್ ಕೊಡುವುದಕ್ಕೆ : ನಟಿ ಪೂನಂ ಪಾಂಡೆ

ಮುಂಬೈ : 2 ದಿನಗಳ ಹಿಂದೆ ಗರ್ಭ ಕಂಠದ ಕ್ಯಾನ್ಸರಿನಿಂದ ಸಾವನ್ನಪ್ಪಿದ್ದ ನಟಿ ಪೂನಂ ಪಾಂಡೆ ಅವರು ಜೀವಂತವಿದ್ದಾರೆ. ತಮ್ಮ ಸಾವಿನ ಸುದ್ದಿ ವೈರಲ್ ಆಗಿರುವ ಬೆನ್ನಲ್ಲೇ ನಟಿ ವಿಡಿಯೋ ಒಂದನ್ನು ಶೇರ್ ಮಾಡಿದ್ದಾರೆ.

ಕ್ಷಮಿಸಿ, ನನ್ನ ಸಾವಿನಿಂದ ಬೇಸರದಲ್ಲಿದ್ದವರಿಗೆ ನಾನು ಕ್ಷಮೆ ಕೇಳುತ್ತೇನೆ. ನಾನು ಹಾಗೆ ಮಾಡಿದ್ದು ನಿಮಗೆಲ್ಲರಿಗೂ ಶಾಕ್ ಕೊಡುವುದಕ್ಕೆ ಮಾತ್ರ ಎಂದು ನಟಿ ಪೂನಂ ಪಾಂಡೆ ಅವರು ವಿಡಿಯೋ ಮಾಡಿ ಶೇರ್ ಮಾಡಿದ್ದಾರೆ.ನಾನು ನನ್ನ ಸಾವನ್ನು ನಾನು ಫೇಕ್ ಮಾಡಿದೆ. ನನ್ನ ಉದ್ದೇಶ ನಿಮ್ಮೆಲ್ಲರನ್ನು ಶಾಕ್ ಮಾಡುವುದು ಮಾತ್ರ. ಗಂಭೀರವಾಗಿರುವ ವಿಚಾರದ ಬಗ್ಗೆ ಎಲ್ಲರಿಗೂ ಶಾಕ್ ಕೊಡಲು ಹೀಗೆ ಮಾಡಿದೆ.

ನಾವು ಸೈಲೆಂಟಾಗಿ ಜೀವ ತೆಗೆಯುವ ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಸಾಕಷ್ಟು ಮಾತನಾಡುತ್ತಿಲ್ಲ ಅಲ್ಲವೇ? ಆದರೆ ನನ್ನ ಸಾವು ಸರ್ವಿಕಲ್ ಕ್ಯಾನ್ಸರ್ ಬಗ್ಗೆ ನಿಮ್ಮನ್ನು ಚರ್ಚಿಸುವಂತೆ ಮಾಡಿದೆ ಎಂದಿದ್ದಾರೆ. ಸರ್ವಿಕಲ್ ಕ್ಯಾನ್ಸರ್ ಬಗ್ಗೆ ನಾವು ಮಾತನಾಡಬೇಕಾಗಿದೆ. ಆದರೆ ಯಾರೂ ಇದರ ಬಗ್ಗೆ ಮಾತನಾಡುತ್ತಿರಲಿಲ್ಲ. ಈ ರೋಗಕ್ಕೆ ಅಟೆನ್ಶನ್ ಬೇಕಾಗಿತ್ತು. ಇದಕ್ಕೆ ಸ್ಪಾಟ್​ಲೈಟ್ ಬೇಕಾಗಿತ್ತು ಎಂದಿದ್ದಾರೆ.

ನನ್ನ ಸಾವಿಗೆ ಈ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಯಿತು ಎನ್ನುವುದರಲ್ಲಿ ನನಗೆ ಖುಷಿ ಇದೆ. ಸರ್ವಿಕಲ್ ಕ್ಯಾನ್ಸರ್​ಗಾಗಿ ನಾನು ನನ್ನ ಸಾವನ್ನು ಫೇಕ್ ಮಾಡಿದೆ ಎಂದಿದ್ದಾರೆ. ಇದು ಸೈಲೆಂಟ್ ಆಗಿ ನಮ್ಮ ಜೀವವನ್ನು ತೆಗೆಯುವ ಒಂದು ರೋಗ. ನನ್ನ ಸಾವಿನ ಸುದ್ದಿ ಮಾಡಿರುವ ಪರಿಣಾಮದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ನಟಿ ಹೇಳಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago