ಮಂಗಳೂರು,: ಸೋಲು ಎನ್ನುವುದು ಅಂತಿಮ ಅಲ್ಲ . ಯಾಕೆಂದರೆ ರಾತ್ರಿಯಾದ ಮೇಲೆ ಹಗಲು ಬಂದಂತೆ ಸೋಲು ಕಂಡ ಮೇಲೆ ಗೆಲುವು ಬರಲೇಬೇಕು. ಹಾಗಾಗಿ ಲೋಕಸಭೆ ಚುನಾವಣೆ ಸೋಲಿನ ಬಗ್ಗೆ ಧೃತಿ ಗೆಡುವುದಿಲ್ಲ ಎಂದು ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ.
ನನ್ನ ಪಾಲಿನ ಸಾರ್ವಜನಿಕ ಚುನಾವಣೆ ಪ್ರಯತ್ನವಷ್ಟೇ. ಸೋಲು ಗೆಲುವು ಪೂರಕ ಪದಗಳು ನನಗೆ ಮತದಾನ ಮಾಡಿದ ಮತದಾರರು, ಮುಖಂಡರು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ. ನನ್ನ ಸೋಲಿಗೆ ನಾನೇ ಜವಾಬ್ದಾರಿ ಹೊರತು ಬೇರಾರು ಅಲ್ಲ.
ದ.ಕನ್ನಡದ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭ ಹಾರೈಸುತ್ತೇನೆ. ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಚುರುಕುಗೊಳಿಸಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲು ನಾನು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿಮ್ಮ ಜತೆ ಇರುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…