Featured

ನನ್ನ ಸೋಲಿಗೆ ನಾನೇ ಹೊಣೆ ; ರಾಜ್ಯದ್ಯಾಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ : ನಿಖಿಲ್​​ ಕುಮಾರಸ್ವಾಮಿ -Vishwanews24

ಬೆಂಗಳೂರು: ಮಂಡ್ಯದಲ್ಲಿ ನನ್ನ ಸೋಲಿಗೆ ನಾನೇ ಕಾರಣ ಎಂದು ಜೆಡಿಎಸ್​​​ ಪರಾಭವ ಅಭ್ಯರ್ಥಿ ನಿಖಿಲ್​​ ಕುಮಾರಸ್ವಾಮಿ ಅವರು ತಮ್ಮ ಇನ್​​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.

ಮಂಡ್ಯ ರಾಜಕರಣದ ಬಗ್ಗೆ ಮಾತನಾಡಿರುವ ಅವರು ನೂತನ ಸಂಸದೆ ಸುಮಲತಾ ಅಂಬರೀಷ್​​ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಸೋಲಿನ ಬಗ್ಗೆ ಮಾತನಾಡಿದ ಅವರು ​​ನನ್ನ ಸೋಲಿಗೆ ನಾನು ಹೊಣೆ. ಯಾವುದೇ ಶಾಸಕರು, ಎಂಎಲ್​​ಸಿ, ಮುಖ್ಯಮಂತ್ರಿ ಹಾಗೂ ಜೆಡಿಎಸ್​​​​​​ ಮುಖ್ಯಸ್ಥ ದೇವೇಗೌಡರು ಯಾರು ಹೊಣೆಯಲ್ಲ ಎಂದು ತಮ್ಮ ಸೋಲನ್ನು ಪರಾಮರ್ಶಿಸಿಕೊಂಡಿದ್ದಾರೆ.

ಮಂಡ್ಯ ಜನತೆ ನಿಖಿಲ್​​ ಕುಮಾರಸ್ವಾಮಿಯನ್ನು ತಿರಸ್ಕರಿಸಿದ್ದಾರೆ. ಕಾರ್ಯಕರ್ತರ ನಿರೀಕ್ಷೆಯನ್ನು ಹುಸಿ ಮಾಡಿರುವುದಕ್ಕೆ ಅವರಿಗೆ ಕ್ಷಮೆ ಕೋರುತ್ತೇನೆ. ಮುಂದಿನ ದಿನಗಳಲ್ಲಿ ಮಂಡ್ಯ ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ರಾಜ್ಯದ್ಯಾಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಶೀಘ್ರದಲ್ಲಿ ಸುದ್ದಿಗೋಷ್ಠಿ ನಡಸಿ ಮುಂದಿನ ಯೋಜನೆಯಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ನಿಖಿಲ್​​ ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರೆಬಲ್​​ಸ್ಟಾರ್​​ ಅಂಬರೀಷ್​​​ ಪುತ್ರ ಅಭಿಷೇಕ್​​ ಅಂಬರೀಷ್​​​​​​​​​ ಅವರ ಅಮರ್​​ ಚಿತ್ರ ಮೇ 31 ರಂದು ಬಿಡುಗಡೆಯಾಗಲಿದ್ದು, ನಿಖಿಲ್​​ ಅವರಿಗೆ ಶುಭಾಶಯ ಕೋರಿದ್ದಾರೆ.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

9 minutes ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

13 minutes ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

19 minutes ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

24 minutes ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago