Featured

ನನ್ನ ಸ್ವಾರ್ಥಕ್ಕೆ ಏನು ಮಾಡಿಕೊಂಡಿಲ್ಲ.. ಜನರ ಸೇವೆಗಾಗಿ ರಾಜಕೀಯಕ್ಕೆ ಬಂದವನು : ವಿನಯ್ ಕುಮಾರ್ ಸೊರಕೆ – Vishwanews24

ನಾನು‌ ವ್ಯಾಪಾರಸ್ಥನಲ್ಲ..‌ನನ್ನ ಸ್ವಾರ್ಥಕ್ಕೆ ಏನು ಮಾಡಿಕೊಂಡಿಲ್ಲ.. ಜನರ ಸೇವೆಗಾಗಿ ರಾಜಕೀಯಕ್ಕೆ ಬಂದವನು.. ವಿನಯ್ ಕುಮಾರ್ ಸೊರಕೆ

ಉಡುಪಿ: ಕಳೆದ ಚುನಾವಣೆಯಲ್ಲಿ ನನ್ನ ಬಗ್ಗೆ ಬಹಳಷ್ಟು ಅಪ ಪ್ರಚಾರ ಮಾಡಿ ಚುನಾವಣೆಯಲ್ಲಿ ಸೋಲಾಯ್ತು .ಈ ಚುನಾವಣೆಯಲ್ಲಿ ಕೂಡಾ ನನ್ನ ಬಗ್ಗೆ ಅಪ ಪ್ರಚಾರ ಮತ್ತೆ ಶುರುವಾಗಿದೆ.‌ನನ್ನ‌ ಬಗ್ಗೆ ಮತದಾರರು ತಿಳಿದುಕೊಂಡಿದ್ದಾರೆ ಅನ್ನೋ‌ ನಂಬಿಕೆ ನನಗಿದೆ. ಅಪಪ್ರಚಾರ ಮಾಡುವವರಿಗೆ ಈ‌ ಬಾರಿಯ ಚುನಾವಣೆಯಲ್ಲಿ ಜನ ಸರಿಯಾದ ಪಾಠ ಕಲಿಸ್ತಾರೆ ಅಂತಾ ಕಾಪು‌‌ ಚುನಾವಣಾ ಅಭ್ಯರ್ಥಿ ‌ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಮುದ್ರಾಡಿ ಬಿಲ್ಲವ ಸಮಾಜದ ಸಮಾಜ‌ಸೇವಾ ಸಂಘಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ನನ್ನ ಜೀವನ ತೆರೆದ ಪುಸ್ತಕ..‌ ನಿಮಗೆಲ್ಲ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ.ಕೋಟಿ ಚೆನ್ನಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಗಳು‌ ನಮ್ಮ ಸಮಾಜದ ಮಹಾನ್ ಶಕ್ತಿ..‌ಇತರ ಎಲ್ಲಾ ಸಮುದಾಯದಕ್ಕೆ ಆದರ್ಶಪ್ರಾಯವಾದ ಚಿಂತನೆಯನ್ನು ಬಿತ್ತಿದವರು ನಾರಾಯಣ ಗುರುಗಳು..‌ಈ‌ ಭಾಗದ ಅಭಿವ್ರದ್ಧಿಗಾಗಿ ಸಾಕಷ್ಟು ಅನುದಾನವನ್ನು ಶಾಸಕನಾಗಿದ್ದ ಅವಧಿಯಲ್ಲಿ‌ ಒದಗಿಸಿಕೊಟ್ಟ ತ್ರಪ್ತಿ ನನಗಿದೆ. ಇನ್ನಷ್ಟು ಕೆಲಸವನ್ನು ಮಾಡಲು‌ ಶಕ್ತಿಯನ್ನು‌ ನೀವು ಮನ್ ತುಂಬಬೇಕಿದೆ ಅಂತಾ ಸೊರಕೆ ಹೇಳಿದ್ದಾರೆ.

ಬಿಲ್ಲವ ಮುಖಂಡರಾದ ಸುರೇಶ ಸುವರ್ಣ,ನವೀನ್ ಚಂದ್ರ ಸುವರ್ಣ,ಶಿವಾಜಿ ಸುವರ್ಣ,ಆನಂದ ಪೂಜಾರಿ, ಸುಧೀರ್,ಶೇಖರ ಶಾಂತಿ, ರೋಹನ್ ಕುಮಾರ್, ಕ್ರಷ್ಣ ಪೂಜಾರಿ, ಗುಣಕರ ಪೂಜಾರಿ,, ರವಿರಾಜ್, ಡೇವಿಡ್, ಅಜಿತ್ ಪೂಜಾರಿ, ಸುಜಾತ ಸುವರ್ಣ, ಜಯಶ್ರೀ ಉಪಸ್ಥಿತರಿದ್ದರು.

ಬಾಕ್ಸ್ ಐಟಮ್: ನಾನು ವ್ಯಾಪಾರಸ್ಥನಲ್ಲ‌. ಸುಮಾರು 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಮಾಡ್ತಾ ಬಂದಿದೀನಿ..ಜನಸೇವೆಗಾಗಿ ನನ್ನ‌ ಜೀವನವನ್ನು ಮುಡಿಪಾಗಿಟ್ಟಿದ್ದೇನೆ.‌ ಕಾಪು ಕ್ಷೇತ್ರದಲ್ಲಿ ಇತಿಹಾಸ ಕಂಡು ಕೇಳರಿಯದ ಅಭಿವೃದ್ಧಿ ಯನ್ನು ಮಾಡಿದೀನಿ ಅನ್ನೋ‌ ಖುಷಿ‌
ಇದೆ. ಈ ಬಾರಿ ಇನ್ನೊಮ್ಮೆ ಅವಕಾಶ ಕೊಟ್ಟರೆ ಕಾಪು ಜಗತ್ತಿನ ಭೂಪಟದಲ್ಲಿ ಗುರುತಿಸುವಂತೆ ನಿಸ್ಸಂದೇಹವಾಗಿ ಮಾಡ್ತಿನಿ ಅನ್ನೋ ವಾಗ್ದಾನ ಮಾಡ್ತಿನಿ ಅಂತಾ ಸೊರಕೆ ಹೇಳಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago