ಉಡುಪಿ: ಶಿಕ್ಷಕರ ಪ್ರಶಸ್ತಿ ತಡೆ ಕುರಿತಾಗಿ ಪ್ರತಿಭಟನೆ ನಡೆಸಿದ ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶಪಾಲ್ ಎ ಸುವರ್ಣ ಪ್ರತಿಕ್ರಿಯಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜೊತೆ ಸದಾ ನಿಲ್ಲುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…