ಉಡುಪಿ: ಶಿಕ್ಷಕರ ಪ್ರಶಸ್ತಿ ತಡೆ ಕುರಿತಾಗಿ ಪ್ರತಿಭಟನೆ ನಡೆಸಿದ ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶಪಾಲ್ ಎ ಸುವರ್ಣ ಪ್ರತಿಕ್ರಿಯಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜೊತೆ ಸದಾ ನಿಲ್ಲುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…