Featured

ನನ್ನ ಹುಟ್ಟುಹಬ್ಬ ಕಾರ್ಯಕ್ರಮದಿಂದ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ :  ಸಿದ್ದರಾಮಯ್ಯ – Vishwanews24

ನನ್ನ ಹುಟ್ಟುಹಬ್ಬ ಕಾರ್ಯಕ್ರಮದಿಂದ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ :  ಸಿದ್ದರಾಮಯ್ಯ

ಕಲಬುರಗಿ : ನನ್ನ ಹುಟ್ಟುಹಬ್ಬದ ಕಾರ್ಯಕ್ರಮದ ಬಗ್ಗೆ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರು ಸೇರುತ್ತಾರೆ. ಹೀಗಾಗಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ನಾನೂ ಕೂಡ ಆ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದರು.

ನನ್ನ ಹುಟ್ಟುಹಬ್ಬ ಆಚರಿಸಿಕೊಂಡರೆ ಬಿಜೆಪಿಯವರಿಗೆ ಯಾಕೆ ಹೆದರಿಕೆ ನನ್ನ ಜನ್ಮದಿನದ ಕಾರ್ಯಕ್ರಮಕ್ಕೆ ನಮ್ಮವರಿಗೆ ಆತಂಕ ಇಲ್ಲ. ಬಿಜೆಪಿಯವರಿಗೆ ಹೆದರಿಕೆ ಶುರುವಾಗಿದೆ ಎಂದರು

ದೇವನೂರು ಮಹಾದೇವ ಅವರ ಆರ್.ಎಸ್‌ಎಸ್ ಆಳ ಮತ್ತು ಅಗಲ ಪುಸ್ತಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ದಾಖಲಾತಿ ಸಮೇತ ದೇವನೂರು ಮಹಾದೇವ ಅವರು ಪುಸ್ತಕ ಬರೆದಿದ್ದಾರೆ. ಸತ್ಯ ಹೇಳಿದ್ರೆ ಆರ್ ಎಸ್‌ಎಸ್ ನವರಿಗೆ ಕೋಪ ಬರುತ್ತದೆ ಎಂದು ಹೇಳಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

10 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

10 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

11 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

11 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

12 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

12 hours ago