Featured

ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್,  ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿಕೆ ಶಿವಕುಮಾರ್ – Vishwanews24

ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್,  ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಿಲ್ಲಬೇಕು ಎಂದು ಎಐಸಿಸಿ ನಿರ್ಧರಿಸುತ್ತದೆ. ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯ ಅವರಿಗಾಗಲೀ, ನನಗಾಗಲೀ ಇಲ್ಲ. ಸಿದ್ದರಾಮಯ್ಯ ಏಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸೋತವರಿಗೆ ಪ್ರೋತ್ಸಾಹ ನೀಡಲೆಂದು ಸಿದ್ದರಾಮಯ್ಯ ಹಾಗೆ ಹೇಳಿರಬಹುದು. ನಮಗೆ ಮಲ್ಲಿಕಾರ್ಜುನ ಖರ್ಗೆಯವರೇ ಹೈಕಮಾಂಡ್. ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಖರ್ಗೆ ಅವರಿಗೆ ಮಾತ್ರವೇ ಇದೆ ಎಂದು ಅವರು ತಿಳಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಉಮೇದುವಾರರನ್ನು ಸಿದ್ದರಾಮಯ್ಯ ಘೋಷಿಸಿರುವ ಸಂದರ್ಭದ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಹಾಕಲು ಇಂದು ಕೊನೆಯ ದಿನ. ಬಹುಶಃ ಹಿರಿಯರಿಗೆ ಪ್ರೋತ್ಸಾಹ ನೀಡಲು ಅವರು ಹೀಗೆ ಮಾತನಾಡಿರಬಹುದು. ಆದರೆ ಅಭ್ಯರ್ಥಿಗಳನ್ನು ಘೋಷಿಸುವ ಅಧಿಕಾರವು ಹೈಕಮಾಂಡ್​ಗೆ ಮಾತ್ರವೇ ಇದೆ. ಹೈಕಮಾಂಡ್​ ಎಂದರೆ ಖರ್ಗೆ ಎಂದು ಹೇಳಿದರು.

📛 ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು ; ಓರ್ವ ಸಾವು – Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

8 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

9 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

10 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago