ನವದೆಹಲಿ: ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೊತೆಗೆ ತಮ್ಮ ಮುಂದಿನ ಗುರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಣಾಳಿಕೆ ಬಿಡುಗಡೆಯ ಬಳಿಕ ಮಾತನಾಡಿದ ಅವರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಮಾಧ್ಯಮ ಸಂಸ್ಥೆಗಳನ್ನ ನಿಯಂತ್ರಿಸಲಾಗುತ್ತಿದೆ. ಹೀಗಾಗಿ ಮೋದಿಯನ್ನ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ. ಆದರೆ ನಮಗೆ ಯಾವುದೇ ಭಯವಿಲ್ಲ ಎಂದರು.
ನಮ್ಮ ನಾಯಕರನ್ನೇ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು ಚಾರ್ಸೋ ಪಾರ್ ಅಂತಿದ್ದಾರೆ. ಮೋದಿ ಜನರ ನಡುವೆ ಹೋಗಲು ಆಗಲ್ಲ. ನಮ್ಮ ರಾಹುಲ್ ಗಾಂಧಿ ಜನರ ಮಧ್ಯೆ ಹೋಗಿದ್ದಾರೆ. ಆದರೆ ಜನರ ಮಧ್ಯೆ ಹೋಗುವುದಕ್ಕೆ ಮೋದಿಗೆ ಭಯವಿದೆ ಎಂದು ವಾಗ್ದಾಳಿ ನಡೆಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…