ಬೆಂಗಳೂರು: ನಮಗೆ ಸಿಡಿ ಅಂದ್ರೆ ಏನು ಅಂತ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಮಾಜಿ ಸಚಿವರ ಸಿಡಿ ವಿಚಾರವೇ ಚರ್ಚೆಯಾಗುತ್ತಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ರೇವಣ್ಣ ಅವರು ನಮಗೆ ಸಿಡಿ ಬಗ್ಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು ನಮ್ಮನ್ನು ಯಾರು ಕೇಳುತ್ತಾರೆ. ಅವರ ಮೇಲೆ ಇವರು ಹೇಳ್ತಾರೆ, ಇವರ ಮೇಲೆ ಅವರು ಹೇಳ್ತಾರೆ. ಇವೆಲ್ಲವನ್ನು ಜನ ನೋಡುತ್ತಿದ್ದಾರೆ. ನಾವೇನು ಹೇಳೋಣ ಎಂದರು.
ಉಳ್ಳಾಲ : ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ -Vishwanews24
ಪ್ರಸ್ತುತ ರಾಜ್ಯದಲ್ಲಿ ಸಿ.ಡಿ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಸಿ.ಡಿ ಎಂದರೆ ಏನು ಎಂದು ನಮಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು, ನಮ್ಮನ್ನು ಕೇಳುವವರಿಲ್ಲ. ಇವರ ಮೇಲೆ ಅವರು ಹೇಳುತ್ತಾರೆ. ಅವರ ಮೇಲೆ ಇವರು ಹೇಳುತ್ತಾರೆ. ಇದೆಲ್ಲವನ್ನು ಜನರು ನೋಡುತ್ತಿದ್ದಾರೆ. ಈ ಮಧ್ಯೆ ನಾವೇನು ಹೇಳೊದು?” ಎಂದು ಕೇಳಿದ್ದಾರೆ.
ಸದನದಲ್ಲಿ ನಿನ್ನೆ ಸಿ.ಡಿ ಪ್ರದರ್ಶಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು, “ಓರ್ವ ಅಧಿಕಾರಿ ಪರಿಶಿಷ್ಟ ಜಾತಿ ಹುಡುಗನನ್ನು ಗುಂಡಿಕ್ಕೆ ಹತ್ಯೆ ಮಾಡುವುದಾಗಿ ಹೇಳಿದ್ದು, ಇನ್ನೊಂದು ಶಿವಲಿಂಗೇ ಗೌಡರನ್ನು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಸಿ.ಡಿಯನ್ನು ಕೊಟ್ಟು ಅದನ್ನು ಸ್ಪೀಕರ್ನ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಅವರ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.
ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತಿರಥ್ ಸಿಂಗ್ ರಾವತ್ ಪ್ರಮಾಣ ವಚನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…