ಬೆಂಗಳೂರು: ನಮಗೆ ಸಿಡಿ ಅಂದ್ರೆ ಏನು ಅಂತ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಮಾಜಿ ಸಚಿವರ ಸಿಡಿ ವಿಚಾರವೇ ಚರ್ಚೆಯಾಗುತ್ತಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ರೇವಣ್ಣ ಅವರು ನಮಗೆ ಸಿಡಿ ಬಗ್ಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು ನಮ್ಮನ್ನು ಯಾರು ಕೇಳುತ್ತಾರೆ. ಅವರ ಮೇಲೆ ಇವರು ಹೇಳ್ತಾರೆ, ಇವರ ಮೇಲೆ ಅವರು ಹೇಳ್ತಾರೆ. ಇವೆಲ್ಲವನ್ನು ಜನ ನೋಡುತ್ತಿದ್ದಾರೆ. ನಾವೇನು ಹೇಳೋಣ ಎಂದರು.
ಉಳ್ಳಾಲ : ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ -Vishwanews24
ಪ್ರಸ್ತುತ ರಾಜ್ಯದಲ್ಲಿ ಸಿ.ಡಿ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಸಿ.ಡಿ ಎಂದರೆ ಏನು ಎಂದು ನಮಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು, ನಮ್ಮನ್ನು ಕೇಳುವವರಿಲ್ಲ. ಇವರ ಮೇಲೆ ಅವರು ಹೇಳುತ್ತಾರೆ. ಅವರ ಮೇಲೆ ಇವರು ಹೇಳುತ್ತಾರೆ. ಇದೆಲ್ಲವನ್ನು ಜನರು ನೋಡುತ್ತಿದ್ದಾರೆ. ಈ ಮಧ್ಯೆ ನಾವೇನು ಹೇಳೊದು?” ಎಂದು ಕೇಳಿದ್ದಾರೆ.
ಸದನದಲ್ಲಿ ನಿನ್ನೆ ಸಿ.ಡಿ ಪ್ರದರ್ಶಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು, “ಓರ್ವ ಅಧಿಕಾರಿ ಪರಿಶಿಷ್ಟ ಜಾತಿ ಹುಡುಗನನ್ನು ಗುಂಡಿಕ್ಕೆ ಹತ್ಯೆ ಮಾಡುವುದಾಗಿ ಹೇಳಿದ್ದು, ಇನ್ನೊಂದು ಶಿವಲಿಂಗೇ ಗೌಡರನ್ನು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಸಿ.ಡಿಯನ್ನು ಕೊಟ್ಟು ಅದನ್ನು ಸ್ಪೀಕರ್ನ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಅವರ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.
ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತಿರಥ್ ಸಿಂಗ್ ರಾವತ್ ಪ್ರಮಾಣ ವಚನ -Vishwanews24
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…