ಮುಂಬೈ: ರಾಣು ಮಂಡಲ್ ಅವರ ಬಗ್ಗೆ ಗಾಯಕಿ ಲತಾ ಮಂಗೇಶ್ಕರ್ ಅವರು ಸಂತಸ ವ್ಯಕ್ತಪಡಿಸಿದ್ದರೂ ನೇರವಾಗಿ ಕಿವಿಮಾತೊಂದನ್ನು ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ಮಾತನಾಡುತ್ತ, ಯಾರಾದರೂ ನನ್ನ ಹೆಸರು ಮತ್ತು ಕೆಲಸವನ್ನು ಹೇಳಿಕೊಂಡು ಲಾಭ ಪಡೆದರೆ ಅದು ನನ್ನ ಅದೃಷ್ಟವೆಂದೇ ಭಾವಿಸುತ್ತೇನೆ. ಆದರೆ, ಹೀಗೆ ಅನುಕರಣೆ ಮಾಡುವುದು ಒಳ್ಳೆಯದಲ್ಲ ಎಂದಿದ್ದಾರೆ.
ಅನುಕರಣೆ ಮಾಡುವುದು ವಿಶ್ವಾಸಾರ್ಹವಲ್ಲ, ಹಾಗೇ ಅದು ಬಾಳಿಕೆ ಬರುವುದೂ ಇಲ್ಲ. ನಾನು ಹಾಡಿರುವ ಹಾಡುಗಳಾಗಿರಲಿ, ಕಿಶೋರ್ ಕುಮಾರ್, ಮೊಹಮ್ಮದ್ ರಫಿ, ಮುಕೇಶ್ ಅಥವಾ ಆಶಾ ಭೋಸ್ಲೆಯವರು ಹಾಡಿರುವ ಹಾಡುಗಳೇ ಆಗಿರಲಿ. ಅವುಗಳನ್ನು ನಮ್ಮಂತೇ ಹಾಡಲು ಯತ್ನಿಸುವ ಗಾಯಕರು ಅಲ್ಪಾವಧಿ ಮಟ್ಟಿಗೆ ಜನರನ್ನು ಆಕರ್ಷಿಸಬಹುದು. ಇದು ಕೊನೆಯವರೆಗೂ ಇರುವುದಿಲ್ಲ ಎಂದಿದ್ದಾರೆ.
ನಿಮ್ಮ ಮೂಲ ಧ್ವನಿ ಹೇಗಿದೆಯೋ ಹಾಗೇ ಹಾಡಿ. ನನ್ನ ಮತ್ತು ನನ್ನ ಸಹೋದ್ಯೋಗಿಗಳ ಎವರ್ಗ್ರೀನ್ ಹಾಡುಗಳನ್ನು ಹಾಡಿ. ಆದರೆ, ಒಂದು ಹಂತದ ಬಳಿಕ ಅವರದ್ದೇ ಆದ ಹಾಡುಗಳನ್ನು ಹಾಡಬೇಕು ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…