ವಿಧಾನಸಭೆ,: ನಮ್ಮ ಕುಟುಂಬದ ಹೆಣ ಕೂಡ ಬಿಜೆಪಿ ಕಡೆ ಹೋಗಲ್ಲ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಲವು ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಬಿಜೆಪಿ ಬರುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ನಮ್ಮ ಕುಟುಂಬದ ಹೆಣನೂ ಹೋಗಲ್ಲ. ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ. ನಮ್ಮ ರಕ್ತದಲ್ಲಿ ಆರ್ಎಸ್ಎಸ್ ಇಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ನೀವು ಹೇಗೆ ಸಂವಿಧಾನ ಸರಿಯಾಗಿ ಜಾರಿ ಮಾಡಿದ್ದೀರಾ? ಒಂದು ಧರ್ಮಕ್ಕೆ ಮಾತ್ರ ಆದ್ಯತೆ ನೀಡುವುದು ಸಂವಿಧಾನ ಬದ್ಧವೇ? ಎಂದು ಪ್ರಶ್ನಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…