ಬೆಂಗಳೂರು: ನಮ್ಮ ತಪ್ಪಿನಿಂದ ಪಂಜಾಬ್ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇನ್ನೂ ಪೂರ್ಣಾವಾಗಿ ಫಲಿತಾಂಶ ಬಂದಿಲ್ಲ. ಪಂಜಾಬ್ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ .ಉತ್ತರಖಂಡ, ಗೋವಾದಲ್ಲಿ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ. ಪಂಜಾಬ್ನಲ್ಲಿ ಬಿಜೆಪಿ ಬಂದಿಲ್ಲ ಬದಲಾಗಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಚುನಾವಣೆಗಳಿಂದ ನಾನೇನು ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ಗೋವಾ, ಉತ್ತರಾ ಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು ಎಂದರು.
ಈ ಚುನಾವಣೆಯಿಂದ ಧೈರ್ಯ ಕಳೆದುವಂಥದ್ದು ಏನಿಲ್ಲ ಎಂದ ಸಿದ್ದರಾಮಯ್ಯ, ಪಂಜಾಬ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ..? ಅಧಿಕಾರ ಇರುವ ರಾಜ್ಯಗಳಲ್ಲಿ ಗೆದ್ದಿದ್ದಾರೆ ಅಷ್ಟೆ. ಇದರಿಂದ ಬಹಳ ಜಂಬ ಪಡೆದುಕೊಳ್ಳಬೇಕಾಗಿಲ್ಲ ಎಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…